ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತ ಆಗಮಿಸಿ ಮಂಗಳೂರು ನಗರದಲ್ಲಿ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ.
ಮಂಗಳೂರು ನಗರದ ಭಾರತ್ ಬಿಗ್ ಸಿನಿಮಾ ಮಂದಿರದಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದರು. ಈ ವೇಳೆ ಸಿನಿಮಾದ ಗುರುವ ಪಾತ್ರಧಾರಿ ಸ್ವರಾಜ್ ಶೆಟ್ಟಿ, ನಟ ಮತ್ತು ಬರಹಗಾರ ಶಾನಿಲ್ ಗುರು ಸೇರಿ 15ಕ್ಕೂ ಅಧಿಕ ಕಲಾವಿದರು ಹಾಜರಿದ್ದರು. ಇದೇ ವೇಳೆ ಹೆಗ್ಗಡೆಯವರನ್ನ ಚಿತ್ರತಂಡದ ವತಿಯಿಂದ ಗೌರವಿಸಲಾಯಿತು.
ಶಾಂತಿ, ನೆಮ್ಮದಿ, ಜಾತಿ ಮತ ಬಿಟ್ಟು ಸಹಬಾಳ್ವೆಯ ಸಂದೇಶ ಈ ಚಿತ್ರದಲ್ಲಿ ಇದೆ. ನಾನು ಬಹಳ ಸಂತೋಷ ಪಟ್ಟಿದ್ದೇನೆ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…