ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತ ಆಗಮಿಸಿ ಮಂಗಳೂರು ನಗರದಲ್ಲಿ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ.
ಮಂಗಳೂರು ನಗರದ ಭಾರತ್ ಬಿಗ್ ಸಿನಿಮಾ ಮಂದಿರದಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದರು. ಈ ವೇಳೆ ಸಿನಿಮಾದ ಗುರುವ ಪಾತ್ರಧಾರಿ ಸ್ವರಾಜ್ ಶೆಟ್ಟಿ, ನಟ ಮತ್ತು ಬರಹಗಾರ ಶಾನಿಲ್ ಗುರು ಸೇರಿ 15ಕ್ಕೂ ಅಧಿಕ ಕಲಾವಿದರು ಹಾಜರಿದ್ದರು. ಇದೇ ವೇಳೆ ಹೆಗ್ಗಡೆಯವರನ್ನ ಚಿತ್ರತಂಡದ ವತಿಯಿಂದ ಗೌರವಿಸಲಾಯಿತು.
ಶಾಂತಿ, ನೆಮ್ಮದಿ, ಜಾತಿ ಮತ ಬಿಟ್ಟು ಸಹಬಾಳ್ವೆಯ ಸಂದೇಶ ಈ ಚಿತ್ರದಲ್ಲಿ ಇದೆ. ನಾನು ಬಹಳ ಸಂತೋಷ ಪಟ್ಟಿದ್ದೇನೆ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…