Advertisement
MIRROR FOCUS

ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ

Share

ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.30 ವರೆಗೆ ನಡೆಯುತ್ತವೆ. ಧರ್ಮಸ್ಥಳವು ಸರ್ವಧರ್ಮಗಳ ನೆಲೆವೀಡು. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಭೂಮಿ. ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನ ಇಲ್ಲಿ ನಿತ್ಯೋತ್ಸವ. 

ಮಂಗಳವಾರ ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಪ್ರಾರಂಭಗೊಳ್ಳುತ್ತವೆ. ಧರ್ಮಸ್ಥಳದಲ್ಲಿ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಆಕರ್ಷಕ ವಿದ್ಯುದ್ದೀಪಗಳು ಹಾಗೂ ಸ್ವಾಗತ ಫಲಕಗಳನ್ನು ಹಾಕಲಾಗಿದೆ.

Advertisement

ನ. 26 ರಿಂದ 30 ರ ವರೆಗೆ ಪ್ರೌಢಶಾಲಾ ಆವರಣದಲ್ಲಿ ಮುನ್ನೂರಕ್ಕೂ ಮಿಕ್ಕಿ ಮಳಿಗೆಗಳಿರುವ ರಾಜ್ಯಮಟ್ಟದ ಆಕರ್ಷಕ ವಸ್ತುಪ್ರದರ್ಶನ ಆಯೋಜಿಸಿದ್ದು, ಎಲ್ಲರಿಗೂ ಪ್ರವೇಶ ಉಚಿತವಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

Advertisement

ಬುಧವಾರ ರಾತ್ರಿ ಕೆರೆಕಟ್ಟೆ ಉತ್ಸವ, ಗುರುವಾರ ರಾತ್ರಿ ಕಂಚಿಮಾರುಕಟ್ಟೆ ಉತ್ಸವ ಮತ್ತು ಶನಿವಾರ ರಾತ್ರಿ ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

13 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

14 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago