ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ | ನ.19 ರಿಂದ ವಿವಿಧ ಕಾರ್ಯಕ್ರಮ |

November 18, 2022
10:00 PM

ಶ್ರೀ ಕ್ಷೇತ್ರ  ಧರ್ಮಸ್ಥಳದಲ್ಲಿ ಈಗ ಲಕ್ಷದೀಪೋತ್ಸವದ ಸಂಭ್ರಮ. ದೀಪಗಳಿಂದ ಕಂಗೊಳಿಸಲು ಶ್ರೀಕ್ಷೇತ್ರ ಧರ್ಮಸ್ಥಳವು ಸಜ್ಜಾಗಿದೆ. ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ  ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನವೆಂಬರ್ 19 ರಿಂದ ನವೆಂಬರ್ 23ರ ವರೆಗೆ ನೆರವೇರಲಿದೆ.ಇದಕ್ಕಾಗಿ ಸಲಕ ಸಿದ್ಧತೆ ನಡೆದಿದ್ದು, ಈಗಾಗಲೇ ವಿದ್ಯುತ್‌ ದೀಪಗಳಿಂದ ದೇವಸ್ಥಾನವು ಕಂಗೊಳಿಸುತ್ತಿದೆ.

ನವೆಂಬರ್ 19ರಂದು ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಉದ್ಘಾಟಿಸಲಿದ್ದಾರೆ. ವಸ್ತುಪ್ರದರ್ಶನ ಮಂಟಪ ಮತ್ತು ಅಮೃತವರ್ಷಿಣಿ ಸಭಾಭವನದಲ್ಲಿ ಪ್ರತಿ ದಿನವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror