ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಈಗ ಲಕ್ಷದೀಪೋತ್ಸವದ ಸಂಭ್ರಮ. ದೀಪಗಳಿಂದ ಕಂಗೊಳಿಸಲು ಶ್ರೀಕ್ಷೇತ್ರ ಧರ್ಮಸ್ಥಳವು ಸಜ್ಜಾಗಿದೆ. ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನವೆಂಬರ್ 19 ರಿಂದ ನವೆಂಬರ್ 23ರ ವರೆಗೆ ನೆರವೇರಲಿದೆ.ಇದಕ್ಕಾಗಿ ಸಲಕ ಸಿದ್ಧತೆ ನಡೆದಿದ್ದು, ಈಗಾಗಲೇ ವಿದ್ಯುತ್ ದೀಪಗಳಿಂದ ದೇವಸ್ಥಾನವು ಕಂಗೊಳಿಸುತ್ತಿದೆ.
ನವೆಂಬರ್ 19ರಂದು ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ. ವಸ್ತುಪ್ರದರ್ಶನ ಮಂಟಪ ಮತ್ತು ಅಮೃತವರ್ಷಿಣಿ ಸಭಾಭವನದಲ್ಲಿ ಪ್ರತಿ ದಿನವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…
ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…