ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಈಗ ಲಕ್ಷದೀಪೋತ್ಸವದ ಸಂಭ್ರಮ. ದೀಪಗಳಿಂದ ಕಂಗೊಳಿಸಲು ಶ್ರೀಕ್ಷೇತ್ರ ಧರ್ಮಸ್ಥಳವು ಸಜ್ಜಾಗಿದೆ. ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನವೆಂಬರ್ 19 ರಿಂದ ನವೆಂಬರ್ 23ರ ವರೆಗೆ ನೆರವೇರಲಿದೆ.ಇದಕ್ಕಾಗಿ ಸಲಕ ಸಿದ್ಧತೆ ನಡೆದಿದ್ದು, ಈಗಾಗಲೇ ವಿದ್ಯುತ್ ದೀಪಗಳಿಂದ ದೇವಸ್ಥಾನವು ಕಂಗೊಳಿಸುತ್ತಿದೆ.
ನವೆಂಬರ್ 19ರಂದು ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ. ವಸ್ತುಪ್ರದರ್ಶನ ಮಂಟಪ ಮತ್ತು ಅಮೃತವರ್ಷಿಣಿ ಸಭಾಭವನದಲ್ಲಿ ಪ್ರತಿ ದಿನವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…