ಧರ್ಮಸ್ಥಳದ ಮಂಜೂಷಕ್ಕೆ ಸೇರಿತು ಪುರಾತನ ರಥ

March 23, 2022
9:21 PM

ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಹಾವಳಿಗೆ ಗ್ರಾಮದಲ್ಲಿರುವ ಶ್ರೀ ಜಂಬುಲಿಂಗೇಶ್ವರ ದೇವಸ್ಥಾನದ ಪುರಾತನ ರಥವನ್ನು ದೇವಸ್ಥಾನದ ಸಮಿತಿಯವರು ಧರ್ಮಸ್ಥಳದ ಮಂಜೂಷವಸ್ತು ಸಂಗ್ರಹಾಲಯಕ್ಕೆಕೊಡುಗೆಯಾಗಿ ನೀಡಿದ್ದಾರೆ.  ಸಮಿತಿಯವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮೂಲಕ ರಥವನ್ನು ವಸ್ತು ಸಂಗ್ರಹಾಲಯಕ್ಕೆ ನೀಡಿದರು. ಮಂಜೂಷ ವಸ್ತು ಸಂಗ್ರಹಾಲಯದಲ್ಲಿ ಪುರಾತನ ಮರದ ರಥವನ್ನು ಸಂರಕ್ಷಿಸಿ ಭಕ್ತಾದಿಗಳ ವೀಕ್ಷಣೆಗೆ ಅವಕಾಶ ನೀಡಲಾಗುವುದು.

Advertisement

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-05-2025 | ಕೆಲವು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ 6ರಿಂದ ಹೆಚ್ಚಾಗುವ ನಿರೀಕ್ಷೆ|
May 2, 2025
2:14 PM
by: ಸಾಯಿಶೇಖರ್ ಕರಿಕಳ
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ
May 2, 2025
7:13 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ
May 2, 2025
6:58 AM
by: The Rural Mirror ಸುದ್ದಿಜಾಲ
ಜೀವನ ಪೂರ್ತಿ ಈ ರಾಶಿಯವರ ಮೇಲಿರುವುದು ಗುರು ಬಲ !
May 2, 2025
6:39 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group