ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಹಾವಳಿಗೆ ಗ್ರಾಮದಲ್ಲಿರುವ ಶ್ರೀ ಜಂಬುಲಿಂಗೇಶ್ವರ ದೇವಸ್ಥಾನದ ಪುರಾತನ ರಥವನ್ನು ದೇವಸ್ಥಾನದ ಸಮಿತಿಯವರು ಧರ್ಮಸ್ಥಳದ ಮಂಜೂಷವಸ್ತು ಸಂಗ್ರಹಾಲಯಕ್ಕೆಕೊಡುಗೆಯಾಗಿ ನೀಡಿದ್ದಾರೆ. ಸಮಿತಿಯವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮೂಲಕ ರಥವನ್ನು ವಸ್ತು ಸಂಗ್ರಹಾಲಯಕ್ಕೆ ನೀಡಿದರು. ಮಂಜೂಷ ವಸ್ತು ಸಂಗ್ರಹಾಲಯದಲ್ಲಿ ಪುರಾತನ ಮರದ ರಥವನ್ನು ಸಂರಕ್ಷಿಸಿ ಭಕ್ತಾದಿಗಳ ವೀಕ್ಷಣೆಗೆ ಅವಕಾಶ ನೀಡಲಾಗುವುದು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…