ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಹಾವಳಿಗೆ ಗ್ರಾಮದಲ್ಲಿರುವ ಶ್ರೀ ಜಂಬುಲಿಂಗೇಶ್ವರ ದೇವಸ್ಥಾನದ ಪುರಾತನ ರಥವನ್ನು ದೇವಸ್ಥಾನದ ಸಮಿತಿಯವರು ಧರ್ಮಸ್ಥಳದ ಮಂಜೂಷವಸ್ತು ಸಂಗ್ರಹಾಲಯಕ್ಕೆಕೊಡುಗೆಯಾಗಿ ನೀಡಿದ್ದಾರೆ. ಸಮಿತಿಯವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮೂಲಕ ರಥವನ್ನು ವಸ್ತು ಸಂಗ್ರಹಾಲಯಕ್ಕೆ ನೀಡಿದರು. ಮಂಜೂಷ ವಸ್ತು ಸಂಗ್ರಹಾಲಯದಲ್ಲಿ ಪುರಾತನ ಮರದ ರಥವನ್ನು ಸಂರಕ್ಷಿಸಿ ಭಕ್ತಾದಿಗಳ ವೀಕ್ಷಣೆಗೆ ಅವಕಾಶ ನೀಡಲಾಗುವುದು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…