ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಹಾವಳಿಗೆ ಗ್ರಾಮದಲ್ಲಿರುವ ಶ್ರೀ ಜಂಬುಲಿಂಗೇಶ್ವರ ದೇವಸ್ಥಾನದ ಪುರಾತನ ರಥವನ್ನು ದೇವಸ್ಥಾನದ ಸಮಿತಿಯವರು ಧರ್ಮಸ್ಥಳದ ಮಂಜೂಷವಸ್ತು ಸಂಗ್ರಹಾಲಯಕ್ಕೆಕೊಡುಗೆಯಾಗಿ ನೀಡಿದ್ದಾರೆ. ಸಮಿತಿಯವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮೂಲಕ ರಥವನ್ನು ವಸ್ತು ಸಂಗ್ರಹಾಲಯಕ್ಕೆ ನೀಡಿದರು. ಮಂಜೂಷ ವಸ್ತು ಸಂಗ್ರಹಾಲಯದಲ್ಲಿ ಪುರಾತನ ಮರದ ರಥವನ್ನು ಸಂರಕ್ಷಿಸಿ ಭಕ್ತಾದಿಗಳ ವೀಕ್ಷಣೆಗೆ ಅವಕಾಶ ನೀಡಲಾಗುವುದು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…