ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಹಾವಳಿಗೆ ಗ್ರಾಮದಲ್ಲಿರುವ ಶ್ರೀ ಜಂಬುಲಿಂಗೇಶ್ವರ ದೇವಸ್ಥಾನದ ಪುರಾತನ ರಥವನ್ನು ದೇವಸ್ಥಾನದ ಸಮಿತಿಯವರು ಧರ್ಮಸ್ಥಳದ ಮಂಜೂಷವಸ್ತು ಸಂಗ್ರಹಾಲಯಕ್ಕೆಕೊಡುಗೆಯಾಗಿ ನೀಡಿದ್ದಾರೆ. ಸಮಿತಿಯವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮೂಲಕ ರಥವನ್ನು ವಸ್ತು ಸಂಗ್ರಹಾಲಯಕ್ಕೆ ನೀಡಿದರು. ಮಂಜೂಷ ವಸ್ತು ಸಂಗ್ರಹಾಲಯದಲ್ಲಿ ಪುರಾತನ ಮರದ ರಥವನ್ನು ಸಂರಕ್ಷಿಸಿ ಭಕ್ತಾದಿಗಳ ವೀಕ್ಷಣೆಗೆ ಅವಕಾಶ ನೀಡಲಾಗುವುದು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…