ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಹಾವಳಿಗೆ ಗ್ರಾಮದಲ್ಲಿರುವ ಶ್ರೀ ಜಂಬುಲಿಂಗೇಶ್ವರ ದೇವಸ್ಥಾನದ ಪುರಾತನ ರಥವನ್ನು ದೇವಸ್ಥಾನದ ಸಮಿತಿಯವರು ಧರ್ಮಸ್ಥಳದ ಮಂಜೂಷವಸ್ತು ಸಂಗ್ರಹಾಲಯಕ್ಕೆಕೊಡುಗೆಯಾಗಿ ನೀಡಿದ್ದಾರೆ. ಸಮಿತಿಯವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮೂಲಕ ರಥವನ್ನು ವಸ್ತು ಸಂಗ್ರಹಾಲಯಕ್ಕೆ ನೀಡಿದರು. ಮಂಜೂಷ ವಸ್ತು ಸಂಗ್ರಹಾಲಯದಲ್ಲಿ ಪುರಾತನ ಮರದ ರಥವನ್ನು ಸಂರಕ್ಷಿಸಿ ಭಕ್ತಾದಿಗಳ ವೀಕ್ಷಣೆಗೆ ಅವಕಾಶ ನೀಡಲಾಗುವುದು.
ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…