ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1 ರಂದು ಸಂಜೆ 6.45 ಕ್ಕೆ ಗೋಧೋಳಿ ಲಗ್ನದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.ಮುಂದೆ ಓದಿ
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12777 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.ಮುಂದೆ ಓದಿ
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ ೦೮೨೫೬-೨೬೬೬೪೪, ವಾಟ್ಸಪ್ ನಂ. ೯೬೬೩೪೬೪೬೪೮, ೮೧೪೭೨೬೩೪೨೨
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…