Advertisement
ಸುದ್ದಿಗಳು

ಮೇ.3 | ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Share

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2023 ರ ಮೇ 3 ರಂದು ಬುಧವಾರ ಸಂಜೆ ಗಂಟೆ 6.30 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತೊಂದನೆ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

Advertisement
ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸಿರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸಲಾಗುತ್ತಿದ್ದು ಈ ತನಕ ಒಟ್ಟು  12576 ಜೊತೆ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.ಸಾಮೂಹಿಕ ವಿವಾಹದಲ್ಲಿ ಮುದುವೆ ಆಗಲಿಚ್ಛಿಸುವವರು ಇದೇ ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ: 08256-266644 , 9663464648

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

4 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

4 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

17 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

23 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago