ಬೆಂಗಳೂರಿನ ಟಿ.ವಿ.ಎಸ್. ಕಂಪೆನಿ ಉದ್ಯಮಿ ಗೋಪಾಲರಾವ್ ಮತ್ತು ಆನಂದಮೂರ್ತಿ ಬಳಗದವರು ಹೊಸವರ್ಷ ಆಚರಣೆ ಪ್ರಯುಕ್ತ ಬುಧವಾರ ಧರ್ಮಸ್ಥಳದಲ್ಲಿ ದೇವಸ್ಥಾನ, ಬೀಡು , ಅನ್ನಪೂರ್ಣ ಭೋಜನಾಲಯ, ಗೋಪುರ, ಮುಖಮಂಟಪ ಹಾಗೂ ವಿವಿಧ ಕಟ್ಟಡಗಳನ್ನು ವಿವಿಧ ಜಾತಿಯ ಹೂವುಗಳು, ಅಡಿಕೆ, ತೆಂಗು, ಭತ್ತದ ತೆನೆ, ಮುಸುಂಬಿ, ದಾಳಿಂಬೆ, ಕಬ್ಬು ಮೊದಲಾದ ಒಂದು ಟನ್ ಹಣ್ಣುಗಳನ್ನು ಬಳಸಿ ಅತ್ಯಾಕರ್ಷಕವಾಗಿ ಸಿಂಗರಿಸಿದ್ದಾರೆ. ಸುಮಾರು 80 ಜನರ ತಂಡ 20 ಲಕ್ಷ ರೂ. ವೆಚ್ಚದಲ್ಲಿ ಅಲಂಕಾರ ಸೇವೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಿದ್ದಾರೆ.ನಾಡಿನೆಲ್ಲೆಡೆಯಿಂದ ಅಧಿಕಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರ್ಶನ ಪಡೆದರು.
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…
23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಮಹಾರಾಷ್ಟ್ರದ ಅಹಲ್ಯಾನಗರದಿಂದ ಅಮೆರಿಕದ ನ್ಯೂಯಾರ್ಕ್ಗೆ 14 ಟನ್ಗಳಷ್ಟು ಭಾರತೀಯ ದಾಳಿಂಬೆಯನ್ನು ರಫ್ತು ಮಾಡಲಾಗಿದೆ.…
ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪ್ಲಾಸ್ಟಿಕ್ ಬಳಕೆ ಕುರಿತು ಹೆಚ್ಚು ತಿಳುವಳಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ್ದ ಮೇಘಸ್ಫೋಟ ಮತ್ತು ಭೂಕುಸಿತ ಪೀಡಿತ ರಾಂಬನ್ ಜಿಲ್ಲೆಯಲ್ಲಿ ಪರಿಹಾರ ಹಾಗೂ…