ಬೆಂಗಳೂರಿನ ಟಿ.ವಿ.ಎಸ್. ಕಂಪೆನಿ ಉದ್ಯಮಿ ಗೋಪಾಲರಾವ್ ಮತ್ತು ಆನಂದಮೂರ್ತಿ ಬಳಗದವರು ಹೊಸವರ್ಷ ಆಚರಣೆ ಪ್ರಯುಕ್ತ ಬುಧವಾರ ಧರ್ಮಸ್ಥಳದಲ್ಲಿ ದೇವಸ್ಥಾನ, ಬೀಡು , ಅನ್ನಪೂರ್ಣ ಭೋಜನಾಲಯ, ಗೋಪುರ, ಮುಖಮಂಟಪ ಹಾಗೂ ವಿವಿಧ ಕಟ್ಟಡಗಳನ್ನು ವಿವಿಧ ಜಾತಿಯ ಹೂವುಗಳು, ಅಡಿಕೆ, ತೆಂಗು, ಭತ್ತದ ತೆನೆ, ಮುಸುಂಬಿ, ದಾಳಿಂಬೆ, ಕಬ್ಬು ಮೊದಲಾದ ಒಂದು ಟನ್ ಹಣ್ಣುಗಳನ್ನು ಬಳಸಿ ಅತ್ಯಾಕರ್ಷಕವಾಗಿ ಸಿಂಗರಿಸಿದ್ದಾರೆ. ಸುಮಾರು 80 ಜನರ ತಂಡ 20 ಲಕ್ಷ ರೂ. ವೆಚ್ಚದಲ್ಲಿ ಅಲಂಕಾರ ಸೇವೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಿದ್ದಾರೆ.ನಾಡಿನೆಲ್ಲೆಡೆಯಿಂದ ಅಧಿಕಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರ್ಶನ ಪಡೆದರು.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…