ಬೆಂಗಳೂರಿನ ಟಿ.ವಿ.ಎಸ್. ಕಂಪೆನಿ ಉದ್ಯಮಿ ಗೋಪಾಲರಾವ್ ಮತ್ತು ಆನಂದಮೂರ್ತಿ ಬಳಗದವರು ಹೊಸವರ್ಷ ಆಚರಣೆ ಪ್ರಯುಕ್ತ ಬುಧವಾರ ಧರ್ಮಸ್ಥಳದಲ್ಲಿ ದೇವಸ್ಥಾನ, ಬೀಡು , ಅನ್ನಪೂರ್ಣ ಭೋಜನಾಲಯ, ಗೋಪುರ, ಮುಖಮಂಟಪ ಹಾಗೂ ವಿವಿಧ ಕಟ್ಟಡಗಳನ್ನು ವಿವಿಧ ಜಾತಿಯ ಹೂವುಗಳು, ಅಡಿಕೆ, ತೆಂಗು, ಭತ್ತದ ತೆನೆ, ಮುಸುಂಬಿ, ದಾಳಿಂಬೆ, ಕಬ್ಬು ಮೊದಲಾದ ಒಂದು ಟನ್ ಹಣ್ಣುಗಳನ್ನು ಬಳಸಿ ಅತ್ಯಾಕರ್ಷಕವಾಗಿ ಸಿಂಗರಿಸಿದ್ದಾರೆ. ಸುಮಾರು 80 ಜನರ ತಂಡ 20 ಲಕ್ಷ ರೂ. ವೆಚ್ಚದಲ್ಲಿ ಅಲಂಕಾರ ಸೇವೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಿದ್ದಾರೆ.ನಾಡಿನೆಲ್ಲೆಡೆಯಿಂದ ಅಧಿಕಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರ್ಶನ ಪಡೆದರು.
ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…