ಬೆಂಗಳೂರಿನ ಟಿ.ವಿ.ಎಸ್. ಕಂಪೆನಿ ಉದ್ಯಮಿ ಗೋಪಾಲರಾವ್ ಮತ್ತು ಆನಂದಮೂರ್ತಿ ಬಳಗದವರು ಹೊಸವರ್ಷ ಆಚರಣೆ ಪ್ರಯುಕ್ತ ಬುಧವಾರ ಧರ್ಮಸ್ಥಳದಲ್ಲಿ ದೇವಸ್ಥಾನ, ಬೀಡು , ಅನ್ನಪೂರ್ಣ ಭೋಜನಾಲಯ, ಗೋಪುರ, ಮುಖಮಂಟಪ ಹಾಗೂ ವಿವಿಧ ಕಟ್ಟಡಗಳನ್ನು ವಿವಿಧ ಜಾತಿಯ ಹೂವುಗಳು, ಅಡಿಕೆ, ತೆಂಗು, ಭತ್ತದ ತೆನೆ, ಮುಸುಂಬಿ, ದಾಳಿಂಬೆ, ಕಬ್ಬು ಮೊದಲಾದ ಒಂದು ಟನ್ ಹಣ್ಣುಗಳನ್ನು ಬಳಸಿ ಅತ್ಯಾಕರ್ಷಕವಾಗಿ ಸಿಂಗರಿಸಿದ್ದಾರೆ. ಸುಮಾರು 80 ಜನರ ತಂಡ 20 ಲಕ್ಷ ರೂ. ವೆಚ್ಚದಲ್ಲಿ ಅಲಂಕಾರ ಸೇವೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಿದ್ದಾರೆ.ನಾಡಿನೆಲ್ಲೆಡೆಯಿಂದ ಅಧಿಕಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರ್ಶನ ಪಡೆದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…