ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಶಿವಪಂಚಾಕ್ಷರಿ ಪಠಣ ಆರಂಭ |

February 18, 2023
10:26 PM

ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಂಭ್ರಮ ಮನೆಮಾಡಿದೆ. ಭಕ್ತರು  ಪ್ರವಚನ ಮಂಟಪದಲ್ಲಿಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.

Advertisement
Advertisement

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ.  ಪರಿಶುದ್ಧ ಮನ, ವಚನ, ಕಾಯದೊಂದಿಗೆ ನಿತ್ಯವೂ ಮಾಡುವ ದೇವರ ಭಕ್ತಿಗೆಅಪಾರ ಶಕ್ತಿ ಇದೆ. ನಿತ್ಯವೂ ಮನೆಯಲ್ಲಿಎಲ್ಲರೂ ಶ್ರದ್ಧಾ ಭಕ್ತಿಯಿಂದದೇವರ ಪ್ರಾರ್ಥನೆ, ಧ್ಯಾನ, ಭಜನೆ, ಪೂಜೆ ಮಾಡಿದರೆಎಲ್ಲಾ ಕಷ್ಟ-ನಷ್ಟಗಳು ಪರಿಹಾರವಾಗಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು  ಹೇಳಿದರು.

Advertisement

ಅಹೋ ರಾತ್ರಿ ದೇವಸ್ಥಾನದಲ್ಲಿ ನಾಲ್ಕು ಜಾವಗಳಲ್ಲಿ ಭಕ್ತರು ಸೀಯಾಳ ಅಭಿಷೇಕ, ಶತರುದ್ರಾಭಿಷೇಕ ಸೇವೆ ಸಲ್ಲಿಸಲಿದ್ದಾರೆ.
ದೇವಸ್ಥಾನ ಆವರಣದಲ್ಲಿ ಭಕ್ತರು ಶಿವಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆ, ಧ್ಯಾನದಲ್ಲಿ ತೊಡಗಿದ್ದಾರೆ.

Advertisement
ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಮಾಣಿಲ ಮೋಹನದಾಸ ಸ್ವಾಮೀಜಿ, ಪಾದಯಾತ್ರಿಗಳ ಸಂಘದ ನಾಯಕ ಬೆಂಗಳೂರಿನ ಹನುಮಂತಪ್ಪ ಮತ್ತು ಮರಿಯಪ್ಪ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror