ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಂಭ್ರಮ ಮನೆಮಾಡಿದೆ. ಭಕ್ತರು ಪ್ರವಚನ ಮಂಟಪದಲ್ಲಿಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ. ಪರಿಶುದ್ಧ ಮನ, ವಚನ, ಕಾಯದೊಂದಿಗೆ ನಿತ್ಯವೂ ಮಾಡುವ ದೇವರ ಭಕ್ತಿಗೆಅಪಾರ ಶಕ್ತಿ ಇದೆ. ನಿತ್ಯವೂ ಮನೆಯಲ್ಲಿಎಲ್ಲರೂ ಶ್ರದ್ಧಾ ಭಕ್ತಿಯಿಂದದೇವರ ಪ್ರಾರ್ಥನೆ, ಧ್ಯಾನ, ಭಜನೆ, ಪೂಜೆ ಮಾಡಿದರೆಎಲ್ಲಾ ಕಷ್ಟ-ನಷ್ಟಗಳು ಪರಿಹಾರವಾಗಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹೇಳಿದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…