ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಂಭ್ರಮ ಮನೆಮಾಡಿದೆ. ಭಕ್ತರು ಪ್ರವಚನ ಮಂಟಪದಲ್ಲಿಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ. ಪರಿಶುದ್ಧ ಮನ, ವಚನ, ಕಾಯದೊಂದಿಗೆ ನಿತ್ಯವೂ ಮಾಡುವ ದೇವರ ಭಕ್ತಿಗೆಅಪಾರ ಶಕ್ತಿ ಇದೆ. ನಿತ್ಯವೂ ಮನೆಯಲ್ಲಿಎಲ್ಲರೂ ಶ್ರದ್ಧಾ ಭಕ್ತಿಯಿಂದದೇವರ ಪ್ರಾರ್ಥನೆ, ಧ್ಯಾನ, ಭಜನೆ, ಪೂಜೆ ಮಾಡಿದರೆಎಲ್ಲಾ ಕಷ್ಟ-ನಷ್ಟಗಳು ಪರಿಹಾರವಾಗಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹೇಳಿದರು.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…