ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಂಭ್ರಮ ಮನೆಮಾಡಿದೆ. ಭಕ್ತರು ಪ್ರವಚನ ಮಂಟಪದಲ್ಲಿಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ. ಪರಿಶುದ್ಧ ಮನ, ವಚನ, ಕಾಯದೊಂದಿಗೆ ನಿತ್ಯವೂ ಮಾಡುವ ದೇವರ ಭಕ್ತಿಗೆಅಪಾರ ಶಕ್ತಿ ಇದೆ. ನಿತ್ಯವೂ ಮನೆಯಲ್ಲಿಎಲ್ಲರೂ ಶ್ರದ್ಧಾ ಭಕ್ತಿಯಿಂದದೇವರ ಪ್ರಾರ್ಥನೆ, ಧ್ಯಾನ, ಭಜನೆ, ಪೂಜೆ ಮಾಡಿದರೆಎಲ್ಲಾ ಕಷ್ಟ-ನಷ್ಟಗಳು ಪರಿಹಾರವಾಗಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹೇಳಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…