ಕೆ.ಎಸ್.ಆರ್.ಟಿ.ಸಿ. (KSRTC) ವತಿಯಿಂದ ಕೊಯಂಬುತ್ತೂರು – ಧರ್ಮಸ್ಥಳ (Coimbatore to Dharmasthala) ನಡುವೆ ವೋಲ್ವೊ ಬಸ್ ಸೇವೆ ಆರಂಭಗೊಂಡಿದೆ. ನೂತನ ಬಸ್ ಸೇವೆಗೆ ಹೆಗ್ಗಡೆಯವರು ಶುಭ ಹಾರೈಸಿದರು.
ಪ್ರತಿ ದಿನ ಅಪರಾಹ್ನ ಗಂಟೆ 3.30 ಕ್ಕೆ ಕೊಯಂಬುತ್ತೂರಿನಿಂದ ಹೊರಡುವ ವೋಲ್ವೊ ಬಸ್ ರಾತ್ರಿ 9 ಗಂಟೆಗೆ ಮೈಸೂರು ತಲುಪುತ್ತದೆ. ಮೈಸೂರಿನಿಂದ ರಾತ್ರಿ ಗಂಟೆ 10.15 ಕ್ಕೆ ಹೊರಡುವ ಬಸ್ ಮುಂಜಾನೆ 4 ಗಂಟೆಗೆ ಸುಬ್ರಹ್ಮಣ್ಯ ತಲುಪಿ ಅಲ್ಲಿಂದ ಧರ್ಮಸ್ಥಳಕ್ಕೆ ಮುಂಜಾನೆ 5 ಗಂಟೆಗೆ ತಲುಪುತ್ತದೆ ಎಂದು ಕೆ.ಎಸ್.ಆರ್.ಟಿಸಿ. ಪ್ರಕಟಣೆ ತಿಳಿಸಿದೆ.ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…