Advertisement
ರಾಜ್ಯ

ಕೊಯಂಬುತ್ತೂರು – ಧರ್ಮಸ್ಥಳ | ಕೆ.ಎಸ್.ಆರ್.ಟಿ.ಸಿ. ವೋಲ್ವೊ ಬಸ್ ಸೇವೆ ಆರಂಭ

Share

ಕೆ.ಎಸ್.ಆರ್.ಟಿ.ಸಿ. (KSRTC) ವತಿಯಿಂದ ಕೊಯಂಬುತ್ತೂರು – ಧರ್ಮಸ್ಥಳ (Coimbatore to Dharmasthala)  ನಡುವೆ ವೋಲ್ವೊ ಬಸ್ ಸೇವೆ ಆರಂಭಗೊಂಡಿದೆ. ನೂತನ ಬಸ್ ಸೇವೆಗೆ ಹೆಗ್ಗಡೆಯವರು ಶುಭ ಹಾರೈಸಿದರು.

ಪ್ರತಿ ದಿನ ಅಪರಾಹ್ನ ಗಂಟೆ 3.30 ಕ್ಕೆ ಕೊಯಂಬುತ್ತೂರಿನಿಂದ ಹೊರಡುವ ವೋಲ್ವೊ ಬಸ್ ರಾತ್ರಿ 9 ಗಂಟೆಗೆ ಮೈಸೂರು ತಲುಪುತ್ತದೆ. ಮೈಸೂರಿನಿಂದ ರಾತ್ರಿ ಗಂಟೆ 10.15 ಕ್ಕೆ ಹೊರಡುವ ಬಸ್ ಮುಂಜಾನೆ 4 ಗಂಟೆಗೆ ಸುಬ್ರಹ್ಮಣ್ಯ ತಲುಪಿ ಅಲ್ಲಿಂದ ಧರ್ಮಸ್ಥಳಕ್ಕೆ ಮುಂಜಾನೆ 5 ಗಂಟೆಗೆ ತಲುಪುತ್ತದೆ ಎಂದು ಕೆ.ಎಸ್.ಆರ್.ಟಿಸಿ. ಪ್ರಕಟಣೆ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

5 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

6 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

7 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago