ಕೆ.ಎಸ್.ಆರ್.ಟಿ.ಸಿ. (KSRTC) ವತಿಯಿಂದ ಕೊಯಂಬುತ್ತೂರು – ಧರ್ಮಸ್ಥಳ (Coimbatore to Dharmasthala) ನಡುವೆ ವೋಲ್ವೊ ಬಸ್ ಸೇವೆ ಆರಂಭಗೊಂಡಿದೆ. ನೂತನ ಬಸ್ ಸೇವೆಗೆ ಹೆಗ್ಗಡೆಯವರು ಶುಭ ಹಾರೈಸಿದರು.
ಪ್ರತಿ ದಿನ ಅಪರಾಹ್ನ ಗಂಟೆ 3.30 ಕ್ಕೆ ಕೊಯಂಬುತ್ತೂರಿನಿಂದ ಹೊರಡುವ ವೋಲ್ವೊ ಬಸ್ ರಾತ್ರಿ 9 ಗಂಟೆಗೆ ಮೈಸೂರು ತಲುಪುತ್ತದೆ. ಮೈಸೂರಿನಿಂದ ರಾತ್ರಿ ಗಂಟೆ 10.15 ಕ್ಕೆ ಹೊರಡುವ ಬಸ್ ಮುಂಜಾನೆ 4 ಗಂಟೆಗೆ ಸುಬ್ರಹ್ಮಣ್ಯ ತಲುಪಿ ಅಲ್ಲಿಂದ ಧರ್ಮಸ್ಥಳಕ್ಕೆ ಮುಂಜಾನೆ 5 ಗಂಟೆಗೆ ತಲುಪುತ್ತದೆ ಎಂದು ಕೆ.ಎಸ್.ಆರ್.ಟಿಸಿ. ಪ್ರಕಟಣೆ ತಿಳಿಸಿದೆ.ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…