ಕೆ.ಎಸ್.ಆರ್.ಟಿ.ಸಿ. (KSRTC) ವತಿಯಿಂದ ಕೊಯಂಬುತ್ತೂರು – ಧರ್ಮಸ್ಥಳ (Coimbatore to Dharmasthala) ನಡುವೆ ವೋಲ್ವೊ ಬಸ್ ಸೇವೆ ಆರಂಭಗೊಂಡಿದೆ. ನೂತನ ಬಸ್ ಸೇವೆಗೆ ಹೆಗ್ಗಡೆಯವರು ಶುಭ ಹಾರೈಸಿದರು.
ಪ್ರತಿ ದಿನ ಅಪರಾಹ್ನ ಗಂಟೆ 3.30 ಕ್ಕೆ ಕೊಯಂಬುತ್ತೂರಿನಿಂದ ಹೊರಡುವ ವೋಲ್ವೊ ಬಸ್ ರಾತ್ರಿ 9 ಗಂಟೆಗೆ ಮೈಸೂರು ತಲುಪುತ್ತದೆ. ಮೈಸೂರಿನಿಂದ ರಾತ್ರಿ ಗಂಟೆ 10.15 ಕ್ಕೆ ಹೊರಡುವ ಬಸ್ ಮುಂಜಾನೆ 4 ಗಂಟೆಗೆ ಸುಬ್ರಹ್ಮಣ್ಯ ತಲುಪಿ ಅಲ್ಲಿಂದ ಧರ್ಮಸ್ಥಳಕ್ಕೆ ಮುಂಜಾನೆ 5 ಗಂಟೆಗೆ ತಲುಪುತ್ತದೆ ಎಂದು ಕೆ.ಎಸ್.ಆರ್.ಟಿಸಿ. ಪ್ರಕಟಣೆ ತಿಳಿಸಿದೆ.ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…