ಕೆ.ಎಸ್.ಆರ್.ಟಿ.ಸಿ. (KSRTC) ವತಿಯಿಂದ ಕೊಯಂಬುತ್ತೂರು – ಧರ್ಮಸ್ಥಳ (Coimbatore to Dharmasthala) ನಡುವೆ ವೋಲ್ವೊ ಬಸ್ ಸೇವೆ ಆರಂಭಗೊಂಡಿದೆ. ನೂತನ ಬಸ್ ಸೇವೆಗೆ ಹೆಗ್ಗಡೆಯವರು ಶುಭ ಹಾರೈಸಿದರು.
ಪ್ರತಿ ದಿನ ಅಪರಾಹ್ನ ಗಂಟೆ 3.30 ಕ್ಕೆ ಕೊಯಂಬುತ್ತೂರಿನಿಂದ ಹೊರಡುವ ವೋಲ್ವೊ ಬಸ್ ರಾತ್ರಿ 9 ಗಂಟೆಗೆ ಮೈಸೂರು ತಲುಪುತ್ತದೆ. ಮೈಸೂರಿನಿಂದ ರಾತ್ರಿ ಗಂಟೆ 10.15 ಕ್ಕೆ ಹೊರಡುವ ಬಸ್ ಮುಂಜಾನೆ 4 ಗಂಟೆಗೆ ಸುಬ್ರಹ್ಮಣ್ಯ ತಲುಪಿ ಅಲ್ಲಿಂದ ಧರ್ಮಸ್ಥಳಕ್ಕೆ ಮುಂಜಾನೆ 5 ಗಂಟೆಗೆ ತಲುಪುತ್ತದೆ ಎಂದು ಕೆ.ಎಸ್.ಆರ್.ಟಿಸಿ. ಪ್ರಕಟಣೆ ತಿಳಿಸಿದೆ.ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…