ಧಾರವಾಡ ಮತ್ತು ಶಿರಸಿ ವಿಭಾಗ ಪ್ರಶಿಕ್ಷಣ ಶಿಬಿರ : ಕೃಷಿ ಮತ್ತು ನಿತ್ಯ ಜೀವನದಲ್ಲಿ ಅವಶ್ಯಕವಾದ ಗವ್ಯೋತ್ಪನ್ನ ವಸ್ತುಗಳನ್ನು ತಯಾರಿಸಲು ತರಬೇತಿ

December 5, 2023
11:12 AM

ಗೋಸೇವಾ ಗತಿವಿಧಿ ಇದರ ಆಶ್ರಯದಲ್ಲಿ ಧಾರವಾಡ(Dharwada) ಮತ್ತು ಶಿರಸಿ(Sirsi) ವಿಭಾಗ ಪ್ರಶಿಕ್ಷಣ ಶಿಬಿರವು(Camp) ಡಿ.8 ರಂದು ಶುಕ್ರವಾರದಂದು ಗೋಸ್ವರ್ಗ ಭಾನ್ಕುಳಿ ಮಠ, ಸಿದ್ದಾಪುರ ತಾಲೂಕು, ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ. ಮಾರ್ಗದರ್ಶಕರಾಗಿ ಅಖಿಲ ಭಾರತ ಪ್ರಶಿಕ್ಷಣ ಪ್ರಮುಖ  ರಾಘವನ್  ಇರಲಿದ್ದಾರೆ.

ಕೃಷಿ(Agriculture) ಮತ್ತು ನಿತ್ಯ ಜೀವನದಲ್ಲಿ ಅವಶ್ಯಕವಾದ ಗವ್ಯೋತ್ಪನ್ನ ವಸ್ತುಗಳನ್ನು ತಯಾರಿಸಲು ತರಬೇತಿ ನೀಡಲಾಗುವುದು. ಆಸಕ್ತರು ಡಿ.5 ರ ಒಳಗೆ ತಮ್ಮ ಹೆಸರನ್ನು ಜಿಲ್ಲಾ ಅಥವಾ ವಿಭಾಗ ಸಂಯೋಜಕರಲ್ಲಿ ನೋಂದಾಯಿಸಿಕೊಳ್ಳಬೇಕು. ಸಂಪರ್ಕ: ವಿನಾಯಕ ಕಾನಳ್ಳಿ, ಶಿರಸಿ ವಿಭಾಗ ಸಂಯೋಜಕ, +91 94831 31417

 

Under the auspices of Goseva Gatividhi, Dharwada and Sirsi Division Training Camp will be held on 08-12-2023 Friday at Goswarga Bhankuli Math, Siddapur Taluk, Uttara Kannada District. Hon’ble Mr. Raghavan ji All India Training Leader will be the guide.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror