ಮಾಹಿತಿ

ಧಾರವಾಡ ಮತ್ತು ಶಿರಸಿ ವಿಭಾಗ ಪ್ರಶಿಕ್ಷಣ ಶಿಬಿರ : ಕೃಷಿ ಮತ್ತು ನಿತ್ಯ ಜೀವನದಲ್ಲಿ ಅವಶ್ಯಕವಾದ ಗವ್ಯೋತ್ಪನ್ನ ವಸ್ತುಗಳನ್ನು ತಯಾರಿಸಲು ತರಬೇತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗೋಸೇವಾ ಗತಿವಿಧಿ ಇದರ ಆಶ್ರಯದಲ್ಲಿ ಧಾರವಾಡ(Dharwada) ಮತ್ತು ಶಿರಸಿ(Sirsi) ವಿಭಾಗ ಪ್ರಶಿಕ್ಷಣ ಶಿಬಿರವು(Camp) ಡಿ.8 ರಂದು ಶುಕ್ರವಾರದಂದು ಗೋಸ್ವರ್ಗ ಭಾನ್ಕುಳಿ ಮಠ, ಸಿದ್ದಾಪುರ ತಾಲೂಕು, ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ. ಮಾರ್ಗದರ್ಶಕರಾಗಿ ಅಖಿಲ ಭಾರತ ಪ್ರಶಿಕ್ಷಣ ಪ್ರಮುಖ  ರಾಘವನ್  ಇರಲಿದ್ದಾರೆ.

Advertisement
Advertisement

ಕೃಷಿ(Agriculture) ಮತ್ತು ನಿತ್ಯ ಜೀವನದಲ್ಲಿ ಅವಶ್ಯಕವಾದ ಗವ್ಯೋತ್ಪನ್ನ ವಸ್ತುಗಳನ್ನು ತಯಾರಿಸಲು ತರಬೇತಿ ನೀಡಲಾಗುವುದು. ಆಸಕ್ತರು ಡಿ.5 ರ ಒಳಗೆ ತಮ್ಮ ಹೆಸರನ್ನು ಜಿಲ್ಲಾ ಅಥವಾ ವಿಭಾಗ ಸಂಯೋಜಕರಲ್ಲಿ ನೋಂದಾಯಿಸಿಕೊಳ್ಳಬೇಕು. ಸಂಪರ್ಕ: ವಿನಾಯಕ ಕಾನಳ್ಳಿ, ಶಿರಸಿ ವಿಭಾಗ ಸಂಯೋಜಕ, +91 94831 31417

 

Under the auspices of Goseva Gatividhi, Dharwada and Sirsi Division Training Camp will be held on 08-12-2023 Friday at Goswarga Bhankuli Math, Siddapur Taluk, Uttara Kannada District. Hon’ble Mr. Raghavan ji All India Training Leader will be the guide.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

12 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

15 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago