Advertisement
ಸುದ್ದಿಗಳು

ಯುಪಿಎಸ್ ಸಿ ನಲ್ಲಿ ಭವಿಷ್ಯದ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗಾಗಿ ‘ಧೀ ಅಕಾಡೆಮಿ’ ಆರಂಭ

Share

ಐಎಎಸ್, ಐಪಿಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಯುಪಿಎಸ್ ಸಿ ನಲ್ಲಿ ಭವ್ಯ ಭವಿಷ್ಯದ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಬೆಂಗಳೂರಿನ ಚಂದ್ರಾಲೇಔಟ್ ನಲ್ಲಿ ನೂತನವಾಗಿ ‘ಧೀ ಅಕಾಡೆಮಿ’ಯನ್ನು ತೆರೆಯಲಾಗಿದೆ. ರಾಜ್ಯದ ಯುಪಿಎಸ್ ಸಿ ಅಭ್ಯರ್ಥಿಗಳಿಗೆಲ್ಲರಿಗೂ ಕಡಿಮೆ ವೆಚ್ಚದಲ್ಲಿ ತರಬೇತಿ ಪಡೆಯುವುದಕ್ಕೆಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಇಂತಹದ್ದೊಂದು ಸುವರ್ಣಾವಕಾಶ ಒದಗಿಸಲಾಗುತ್ತಿದೆ.

ದಿಲ್ಲಿಯ ತಜ್ಞರಿಂದ ತರಬೇತಿ: ಭವಿಷ್ಯದ ಯುಪಿಎಸ್ ಸಿ ಆಕಾಂಕ್ಷಿಗಳಿಗೆ ತರಬೇತಿ ನೀಡುವುದಕ್ಕಾಗಿಯೇ ದಿಲ್ಲಿಯಿಂದ ಅನುಭವಿ ಸಂಪನ್ಮೂಲ ವ್ಯಕ್ತಿಗಳ ತಂಡ ಬೆಂಗಳೂರಿಗೆ ಆಗಮಿಸಲಿದೆ. ಜತೆಗೆ ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳ ತಂಡವೂ ಅತಿಥಿ ಉಪನ್ಯಾಸಕರಾಗಿ ಬಂದು ಅಭ್ಯರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲಿದ್ದಾರೆ. ಧೀ ಅಕಾಡೆಮಿಗೆ ಈಗಾಗಲೇ ನೋಂದಾವಣಿ ಪ್ರಕ್ರಿಯೆಗಳು ಆರಂಭವಾಗಿದೆ. ಪ್ರತಿ ವಿಷಯಗಳಿಗೂ ಪ್ರತ್ಯೇಕ ಪರಿಣಿತರ ತಂಡದಿಂದ ಕೋಚಿಂಗ್ ದೊರೆಯಲಿದೆ. ಸರಳ, ಸ್ಪಷ್ಟ ಭಾಷೆಯಲ್ಲಿ ಅಭ್ಯರ್ಥಿಗಳಿಗೆ ಪಾಠ ಮಾಡಲಿದ್ದಾರೆ. ಇಂಗ್ಲಿಷ್ ಭಾಷಾ ಕೌಶಲ್ಯ ಹೆಚ್ಚಿಸುವುದು, ವ್ಯಕ್ತಿತ್ವ ವಿಕಸನ, ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ, ಒತ್ತಡ ನಿರ್ವಹಣೆ ಮಾಡುವ ಕ್ಲಾಸ್ ಗಳನ್ನು ಇಲ್ಲಿ ವಿಶೇಷವಾಗಿ ನೀಡಲಾಗುತ್ತದೆ. ಯೋಗ, ಧ್ಯಾನ ತರಬೇತಿಗಳನ್ನು ನೀಡುವ ಮೂಲಕ ಅಭ್ಯರ್ಥಿಗಳ ಮಾನಸಿಕ ಮಟ್ಟವನ್ನು ಗಟ್ಟಿಗೊಳಿಸಲಾಗುತ್ತದೆ ಎಂದು ಸಂಸ್ಥೆ ನಿರ್ದೇಶಕಿ ಕಾವ್ಯಾ ಅನಂತ್ ತಿಳಿಸಿದ್ದಾರೆ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು? : ಪದವಿ ಪಡೆದವರು, ಅಂತಿಮ ಪದವಿಯಲ್ಲಿ ಅಭ್ಯಾಸ ನಡೆಸುತ್ತಿರುವವರು ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ www.dhiacademy.in ವೆಬ್ ಸೈಟ್ ಅನ್ನು ಸಂಪರ್ಕಿಸಬಹುದಾಗಿದೆ ಅಥವಾ 9844868662 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

15 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago