ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ. ಬಿದಿರು ಮಾನವನ(Human) ಜೀವನದಲ್ಲಿ ಹುಟ್ಟಿನಿಂದ ಸಾವಿನವರೆಗೂ ಬಹುಉಪಯೋಗಿ ಸಸ್ಯ. ಜೀವನದಲ್ಲಿ ಪ್ರತಿಹಂತದಲ್ಲಿಯೂ ಬಿದಿರಿನ ಉಪಯುಕ್ತತೆಯನ್ನು ಶರೀಪರ ತತ್ತ್ವಪದ ಹೇಳುತ್ತದೆ. ಬಿದಿರಿನ ಮಹತ್ವ, ಬಿದಿರಿನ ಬಹುಉಪಯೋಗಿ ಗುಣ, ಬಿದಿರಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಸೆಪ್ಟೆಂಬರ್ 18ರಂದು ವಿಶ್ವ ಬಿದಿರಿನ ದಿನವನ್ನು ಕೂಡ ಆಚರಿಸಲಾಗುತ್ತದೆ.
ಬಿದಿರಿನ ಪ್ರಯೋಜನವೇನು? : ಬಿದಿರು ಮೊಡವೆ ವಿರೋಧಿ. ಸಂಕೋಚಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಇದು ಚರ್ಮಕ್ಕೆ ನವ ಯೌವನ ನೀಡುತ್ತದೆ. ಇದು ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. ಬಿದಿರು ತ್ವಚೆಯು ತನ್ನ ಕಾಂತಿ ಮತ್ತು ದೃಢತೆಯನ್ನು ಉಳಿಸಿಕೊಳ್ಳಲು ನೆರವಾಗುತ್ತದೆ. ಚರ್ಮಕ್ಕೆ ಇದು ಮಾಂತ್ರಿಕ ಮದ್ದು. ಬಿದಿರಿನಲ್ಲಿ ನೈಸರ್ಗಿಕ ಸಿಲಿಕಾ ಇದ್ದು ಇದು ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಇದು ಚರ್ಮವನ್ನು ಗಟ್ಟಿಗೊಳಿಸುತ್ತದೆ ಅಂದರೆ ಸುಕ್ಕುಬಿದ್ದು ಜೋತುಬೀಳುವುದನ್ನು ತಪ್ಪಿಸಿ ಸ್ಟಿಫ್ ಆಗಿರುವಂತೆ ನೋಡುತ್ತದೆ. ಇದು ಚರ್ಮವನ್ನು ಮಾಲಿನ್ಯ ಮತ್ತು ಹಾನಿಕಾರಕ ಯುವಿ ಕಿರಣಗಳಿಂದ ರಕ್ಷಿಸುತ್ತದೆ.
ಇಂತಹ ಇನ್ನಷ್ಟು ಹಲವು ಪ್ರಯೋಜನಗಳು ಬಿದಿರಿನಲ್ಲಿದೆ :
ಮಾಹಿತಿ ಮೂಲ : ಪರಿಸರ ಪರಿವಾರ, ಕರ್ನಾಟಕ ಶಿಕ್ಷಕರ ಬಳಗ
ಸಾವಯವ ಕೃಷಿ ಇಂದಿನ ಅವಶ್ಯಕತೆ ಎಂದು ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್…
ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ…
ಪಿಎಂ ಕುಸುಮ್ ಯೋಜನೆಯಿಂದ ರೈತರ ನೀರಾವರಿ ವೆಚ್ಚ ಕಡಿತ, ಸೌರ ಪಂಪ್ ಬಳಕೆ…
ಅಡಿಕೆ ಸಂಗ್ರಹಣೆಯಲ್ಲಿ ಹುಳು, ಫಂಗಸ್ ಮತ್ತು ಗುಣಮಟ್ಟ ನಷ್ಟ ತಗ್ಗಿಸಲು ವಿಕಿರಣ ತಂತ್ರಜ್ಞಾನ…
ಕರ್ನಾಟಕದಲ್ಲಿ ಶೀತ ಅಲೆ ತೀವ್ರಗೊಂಡಿದ್ದು 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ. ಬೀದರ್ನಲ್ಲಿ…
ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…