ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ. ಬಿದಿರು ಮಾನವನ(Human) ಜೀವನದಲ್ಲಿ ಹುಟ್ಟಿನಿಂದ ಸಾವಿನವರೆಗೂ ಬಹುಉಪಯೋಗಿ ಸಸ್ಯ. ಜೀವನದಲ್ಲಿ ಪ್ರತಿಹಂತದಲ್ಲಿಯೂ ಬಿದಿರಿನ ಉಪಯುಕ್ತತೆಯನ್ನು ಶರೀಪರ ತತ್ತ್ವಪದ ಹೇಳುತ್ತದೆ. ಬಿದಿರಿನ ಮಹತ್ವ, ಬಿದಿರಿನ ಬಹುಉಪಯೋಗಿ ಗುಣ, ಬಿದಿರಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಸೆಪ್ಟೆಂಬರ್ 18ರಂದು ವಿಶ್ವ ಬಿದಿರಿನ ದಿನವನ್ನು ಕೂಡ ಆಚರಿಸಲಾಗುತ್ತದೆ.
ಬಿದಿರಿನ ಪ್ರಯೋಜನವೇನು? : ಬಿದಿರು ಮೊಡವೆ ವಿರೋಧಿ. ಸಂಕೋಚಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಇದು ಚರ್ಮಕ್ಕೆ ನವ ಯೌವನ ನೀಡುತ್ತದೆ. ಇದು ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. ಬಿದಿರು ತ್ವಚೆಯು ತನ್ನ ಕಾಂತಿ ಮತ್ತು ದೃಢತೆಯನ್ನು ಉಳಿಸಿಕೊಳ್ಳಲು ನೆರವಾಗುತ್ತದೆ. ಚರ್ಮಕ್ಕೆ ಇದು ಮಾಂತ್ರಿಕ ಮದ್ದು. ಬಿದಿರಿನಲ್ಲಿ ನೈಸರ್ಗಿಕ ಸಿಲಿಕಾ ಇದ್ದು ಇದು ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಇದು ಚರ್ಮವನ್ನು ಗಟ್ಟಿಗೊಳಿಸುತ್ತದೆ ಅಂದರೆ ಸುಕ್ಕುಬಿದ್ದು ಜೋತುಬೀಳುವುದನ್ನು ತಪ್ಪಿಸಿ ಸ್ಟಿಫ್ ಆಗಿರುವಂತೆ ನೋಡುತ್ತದೆ. ಇದು ಚರ್ಮವನ್ನು ಮಾಲಿನ್ಯ ಮತ್ತು ಹಾನಿಕಾರಕ ಯುವಿ ಕಿರಣಗಳಿಂದ ರಕ್ಷಿಸುತ್ತದೆ.
ಇಂತಹ ಇನ್ನಷ್ಟು ಹಲವು ಪ್ರಯೋಜನಗಳು ಬಿದಿರಿನಲ್ಲಿದೆ :
ಮಾಹಿತಿ ಮೂಲ : ಪರಿಸರ ಪರಿವಾರ, ಕರ್ನಾಟಕ ಶಿಕ್ಷಕರ ಬಳಗ
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…