ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ. ಬಿದಿರು ಮಾನವನ(Human) ಜೀವನದಲ್ಲಿ ಹುಟ್ಟಿನಿಂದ ಸಾವಿನವರೆಗೂ ಬಹುಉಪಯೋಗಿ ಸಸ್ಯ. ಜೀವನದಲ್ಲಿ ಪ್ರತಿಹಂತದಲ್ಲಿಯೂ ಬಿದಿರಿನ ಉಪಯುಕ್ತತೆಯನ್ನು ಶರೀಪರ ತತ್ತ್ವಪದ ಹೇಳುತ್ತದೆ. ಬಿದಿರಿನ ಮಹತ್ವ, ಬಿದಿರಿನ ಬಹುಉಪಯೋಗಿ ಗುಣ, ಬಿದಿರಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಸೆಪ್ಟೆಂಬರ್ 18ರಂದು ವಿಶ್ವ ಬಿದಿರಿನ ದಿನವನ್ನು ಕೂಡ ಆಚರಿಸಲಾಗುತ್ತದೆ.
ಬಿದಿರಿನ ಪ್ರಯೋಜನವೇನು? : ಬಿದಿರು ಮೊಡವೆ ವಿರೋಧಿ. ಸಂಕೋಚಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಇದು ಚರ್ಮಕ್ಕೆ ನವ ಯೌವನ ನೀಡುತ್ತದೆ. ಇದು ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. ಬಿದಿರು ತ್ವಚೆಯು ತನ್ನ ಕಾಂತಿ ಮತ್ತು ದೃಢತೆಯನ್ನು ಉಳಿಸಿಕೊಳ್ಳಲು ನೆರವಾಗುತ್ತದೆ. ಚರ್ಮಕ್ಕೆ ಇದು ಮಾಂತ್ರಿಕ ಮದ್ದು. ಬಿದಿರಿನಲ್ಲಿ ನೈಸರ್ಗಿಕ ಸಿಲಿಕಾ ಇದ್ದು ಇದು ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಇದು ಚರ್ಮವನ್ನು ಗಟ್ಟಿಗೊಳಿಸುತ್ತದೆ ಅಂದರೆ ಸುಕ್ಕುಬಿದ್ದು ಜೋತುಬೀಳುವುದನ್ನು ತಪ್ಪಿಸಿ ಸ್ಟಿಫ್ ಆಗಿರುವಂತೆ ನೋಡುತ್ತದೆ. ಇದು ಚರ್ಮವನ್ನು ಮಾಲಿನ್ಯ ಮತ್ತು ಹಾನಿಕಾರಕ ಯುವಿ ಕಿರಣಗಳಿಂದ ರಕ್ಷಿಸುತ್ತದೆ.
ಇಂತಹ ಇನ್ನಷ್ಟು ಹಲವು ಪ್ರಯೋಜನಗಳು ಬಿದಿರಿನಲ್ಲಿದೆ :
ಮಾಹಿತಿ ಮೂಲ : ಪರಿಸರ ಪರಿವಾರ, ಕರ್ನಾಟಕ ಶಿಕ್ಷಕರ ಬಳಗ
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…