ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ. ಬಿದಿರು ಮಾನವನ(Human) ಜೀವನದಲ್ಲಿ ಹುಟ್ಟಿನಿಂದ ಸಾವಿನವರೆಗೂ ಬಹುಉಪಯೋಗಿ ಸಸ್ಯ. ಜೀವನದಲ್ಲಿ ಪ್ರತಿಹಂತದಲ್ಲಿಯೂ ಬಿದಿರಿನ ಉಪಯುಕ್ತತೆಯನ್ನು ಶರೀಪರ ತತ್ತ್ವಪದ ಹೇಳುತ್ತದೆ. ಬಿದಿರಿನ ಮಹತ್ವ, ಬಿದಿರಿನ ಬಹುಉಪಯೋಗಿ ಗುಣ, ಬಿದಿರಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಸೆಪ್ಟೆಂಬರ್ 18ರಂದು ವಿಶ್ವ ಬಿದಿರಿನ ದಿನವನ್ನು ಕೂಡ ಆಚರಿಸಲಾಗುತ್ತದೆ.
ಬಿದಿರಿನ ಪ್ರಯೋಜನವೇನು? : ಬಿದಿರು ಮೊಡವೆ ವಿರೋಧಿ. ಸಂಕೋಚಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಇದು ಚರ್ಮಕ್ಕೆ ನವ ಯೌವನ ನೀಡುತ್ತದೆ. ಇದು ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. ಬಿದಿರು ತ್ವಚೆಯು ತನ್ನ ಕಾಂತಿ ಮತ್ತು ದೃಢತೆಯನ್ನು ಉಳಿಸಿಕೊಳ್ಳಲು ನೆರವಾಗುತ್ತದೆ. ಚರ್ಮಕ್ಕೆ ಇದು ಮಾಂತ್ರಿಕ ಮದ್ದು. ಬಿದಿರಿನಲ್ಲಿ ನೈಸರ್ಗಿಕ ಸಿಲಿಕಾ ಇದ್ದು ಇದು ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಇದು ಚರ್ಮವನ್ನು ಗಟ್ಟಿಗೊಳಿಸುತ್ತದೆ ಅಂದರೆ ಸುಕ್ಕುಬಿದ್ದು ಜೋತುಬೀಳುವುದನ್ನು ತಪ್ಪಿಸಿ ಸ್ಟಿಫ್ ಆಗಿರುವಂತೆ ನೋಡುತ್ತದೆ. ಇದು ಚರ್ಮವನ್ನು ಮಾಲಿನ್ಯ ಮತ್ತು ಹಾನಿಕಾರಕ ಯುವಿ ಕಿರಣಗಳಿಂದ ರಕ್ಷಿಸುತ್ತದೆ.
ಇಂತಹ ಇನ್ನಷ್ಟು ಹಲವು ಪ್ರಯೋಜನಗಳು ಬಿದಿರಿನಲ್ಲಿದೆ :
ಮಾಹಿತಿ ಮೂಲ : ಪರಿಸರ ಪರಿವಾರ, ಕರ್ನಾಟಕ ಶಿಕ್ಷಕರ ಬಳಗ
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…