ಕಳೆದ ಎರಡು ವಾರಗಳ ಹಿಂದೆ, 47 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಮಾಡಿತ್ತು. ಇದೀಗ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಇದರಲ್ಲಿ ಈಗ ಮೀನುಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷರ ಆಯ್ಕೆ ಬಗ್ಗೆ ಅಸಮಾಧಾನಗಳು ಕೇಳಿಬಂದಿದೆ. ಈ ಬಗ್ಗೆ ಆಡಿಯೋ ವೈರಲ್ ಆಗಿದೆ.
20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ, ಇದರಂತೆ ಆಯ್ಕೆಯಾದವರ ಪಟ್ಟಿ ಇಲ್ಲಿದೆ.
ಇದೀಗ ಮೀನುಗಾರಿಕೆ ಅಭಿವೃದ್ದಿ ನಿಗಮ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಯಾಗಿದ್ದು ಮೊಗವೀರ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆರೋಪ ಕೇಳಿಬಂದಿದೆ.ಈ ಬಗ್ಗೆ ಮೀನಗಾರಿಕಾ ಸಚಿವರಿಗೆ ಬಿಜೆಪಿ ಕಾರ್ಯಕರ್ತ ಎನ್ನಲಾದ ವ್ಯಕ್ತಿಯೊಬ್ಬರು ದೂರವಾಣಿ ಕರೆ ಮಾಡಿ ವಿಚಾರಿಸಿ ಅಸಮಾಧಾನ ವ್ಯಕ್ತಪಡಿಸಿರುವ ಆಡಿಯೋ ವೈರಲ್ ಆಗಿದೆ.ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಮೀನುಗಾರರಿಗೆ ನ್ಯಾಯ ಸಿಕ್ಕಿತ್ತು.ಆದರೆ ಬಿಜೆಪಿ ಪರವಾಗಿ ನಿಂತಿದ್ದ ಮೊಗವೀರರಿಗೆ ಅನ್ಯಾಯ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತವಾಗಿದೆ.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…