Advertisement
ಸುದ್ದಿಗಳು

#Tomato | ಮಾರುಕಟ್ಟೆಗೆ ಬಂದಿದೆ ಬಣ್ಣ ಬಣ್ಣದ ತರಹೇವಾರಿ ಟೊಮೆಟೊ ಹಣ್ಣು…! | ಕೆಂಪು ಟೊಮೆಟೋಗಿಂತ ಸಿಕ್ಕಾಪಟ್ಟೆ ಡಿಮ್ಯಾಂಡ್‌ ಇದಕ್ಕೆ…! |

Share

ಟೊಮೆಟೋ ಬೆಲೆ ಗಗನಕ್ಕೇರಿ ಕುಳಿತಿದೆ. ದಿನದ ಸಾಂಬಾರಿಗೂ ಒಂದು ಟೊಮೆಟೋ #Tomato ಹಾಕಲು ಹಿಂದೆ ಮುಂದೆ ನೋಡುವಂತಾಗಿದೆ. ಅಂತದ್ದರಲ್ಲಿ ಮಾರುಕಟ್ಟೆಗೆ ಕಪ್ಪು ಟೊಮೆಟೋ, ಚಾಕಲೇಟ್ ಟೊಮೆಟೋ, ಹೀಗೆ ತರತರದ ಟೊಮೆಟೋ ಬಂದ್ರೆ ಅದನ್ನು ಕೊಳ್ಳುವವರಾರೋ..?. ಆದರೆ ಕೆಂಪು ಟೊಮೆಟೊ ಕೃಷಿ ಕೆಲವೊಮ್ಮೆ ಲಾಭ ನೀಡಿದ್ರೆ, ಇನ್ನೂ ಕೆಲವೊಮ್ಮೆ ಭೀಕರ ನಷ್ಟ ತರುತ್ತದೆ. ರೇಟ್‌ ಕಡಿಮೆಯಾದ್ರೆ ರೈತರು ಟೊಮೆಟೊಗಳನ್ನು ರಸ್ತೆಗೆ ಎಸೆದು ಬಿಡ್ತಾರೆ. ದಿನಬಳಕೆಯ ಕೆಂಪು ಟೊಮೆಟೋ ಪರಿಸ್ಥಿತಿ ಹೀಗಿರುವಾಗ ಈ ಕಪ್ಪು ಟೊಮೆಟೊ, ಚಾಕಲೇಟ್ ಟೊಮೆಟೋ ಕೊಳ್ಳುವವರಾರು ಅನ್ನೋದೆ ಪ್ರಶ್ನೆ. ಆದರೆ ಇದಕ್ಕೆ ಭಾರಿ ಬೇಡಿಕೆ ಇದೆಯಂತೆ, ಬೆಳೆದರೆ ಯಾವಾಗಲೂ ಲಾಭವನ್ನೇ ತಂದುಕೊಡುತ್ತೆ ಅಂತೆ…!

Advertisement
Advertisement

 ಈ ಚಾಕೊಲೇಟ್ ಟೊಮ್ಯಾಟೊಗಳು ಕಾಯಿ ಇದ್ದಾಗ ಹಸಿರು ಬಣ್ಣದಲ್ಲಿ ಕಾಣುತ್ತವೆ. ಆದರೆ ಮಾಗಿದಾಗ ಚಾಕೊಲೇಟ್ ಬಣ್ಣಕ್ಕೆ ತಿರುಗುತ್ತವೆ. ಪಶ್ಷಿಮ ಬಂಗಾಳದ ಮುಸ್ತಫಾನಗರದ ದಂಪತಿ ಪ್ರಥಮ ಬಾರಿಗೆ ಈ ಚಾಕಲೇಟ್ ಟೊಮ್ಯಾಟೊ ಕೃಷಿ ಮಾಡಿ ಮಾರಾಟಕ್ಕೆ ಇಟ್ಟಿದ್ದಾರೆ.  ಚಾಕೋಲೇಟ್ ಟೊಮ್ಯಾಟೊ ಬೀಜವನ್ನು ಒಮ್ಮೆ ಬಿತ್ತಿದರೆ 4-5 ತಿಂಗಳಿಗೆ ಉತ್ತಮ ಬೆಳೆಯನ್ನು ಪಡೆಯಬಹುದು. ಫೆಬ್ರವರಿ-ಮಾರ್ಚ್ ಅವಧಿಯಲ್ಲಿ ಈ ಟೊಮ್ಯಾಟೊ ಬೀಜಗಳನ್ನು ಬಿತ್ತಿದರೆ, ಜೂನ್-ಜುಲೈನಲ್ಲಿ ಟೊಮ್ಯಾಟೊಗಳು ಕಟಾವಿಗೆ ಬರುತ್ತವೆ.

Advertisement

ಈ ಟೊಮ್ಯಾಟೊದಿಂದ ಚಟ್ನಿಯನ್ನು ತಯಾರಿಸಲಾಗುತ್ತದೆ. ಇವು ಇತರ ಟೊಮ್ಯಾಟೊಗಳಂತೆ ಹುಳಿಯಾಗಿರುವುದಿಲ್ಲ, ಆದರೆ ಸಿಹಿಯಾಗಿರುತ್ತವೆ. ಹಾಗಾಗಿ ತಿನ್ನಲು ತುಂಬಾ ರುಚಿಕರವಾಗಿವಾಹಿರುತ್ತದೆ.ಈ ಟೊಮ್ಯಾಟೊಗಳನ್ನು ಮಾರುಕಟ್ಟೆಯಲ್ಲಿ ಕೆಜಿಗೆ 80 ರೂಪಾಯಿವರೆಗೆ ಮಾರಾಟ ಮಾಡಲಾಗುತ್ತದೆ. ಈ ಟೊಮ್ಯಾಟೊಗಳು ಮೂಲತಃ ಸೋಲಾನಮ್ ಲೈಕೋಪರ್ಸಿಕಮ್ ಜಾತಿಯಿಂದ ಬಂದವು. ಇವು ಕಾಯಿಯಾಗಿದ್ದಾಗ ಹಸಿರು ಮತ್ತು ಮಾಗಿದಾಗ ಚಾಕೊಲೇಟ್ ಬಣ್ಣವನ್ನು ಹೊಂದಿರುತ್ತವೆ. ಈ ಟೊಮೆಟೊ ಪ್ರಭೇದವು ಪಶ್ಚಿಮ ದಕ್ಷಿಣ ಅಮೆರಿಕಾ ಮತ್ತು ಮಧ್ಯ ಅಮೆರಿಕಕ್ಕೆ ಸ್ಥಳೀಯವಾಗಿದೆ. ಇದರ ಬಣ್ಣ ಚಾಕೊಲೇಟ್‌ನಂತೆ ಮತ್ತು ಅದರ ರುಚಿ ಚಾಕೊಲೇಟ್‌ನಂತೆಯೇ ಇರುತ್ತದೆ.

Advertisement

(ಕೃಪೆ: ಅಂತರ್ಜಾಲ)

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

13 mins ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

14 mins ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

30 mins ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

39 mins ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

47 mins ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

57 mins ago