ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ | ಮಂಗಳೂರಿನಲ್ಲಿ ಆಯೋಜನೆ

November 8, 2024
7:02 AM

ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯಡಿ ಪಿಂಚಣಿದಾರರಿಗೆ ಆಧಾರ್ ಆಧಾರಿತ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೇವೆ ಇದ್ದಾಗಿದ್ದು, ಅಭಿಯಾನದಲ್ಲಿ ಹಲವಾರು ನಿವೃತ್ತಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಂಡರು.

ಅಭಿಯಾನ ಈ ತಿಂಗಳ 15ರ ವರೆಗೂ ನಡೆಯಲಿದ್ದು, ಅಭಿಯಾನದ ಮೂಲಕ ಹಲವಾರು ಕಡೆ ಶಿಬಿರಗಳನ್ನು ಆಯೋಜಿಸಲಾಗಿದೆ, ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರಕ್ಕೆ ನೋಂದಾಯಿಸುವುದರ ಜೊತೆಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಹೇಗೆ ಪ್ರಮಾಣ ಪತ್ರ ಪಡೆಯಬಹುದು ಎಂಬ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತಿದೆ.

ಡಿಜಿಟಲ್ ಜೀವನ ಪ್ರಮಾಣ ಪತ್ರ  ಪಡೆಯುವುದರಿಂದ ಯಾರು ಪಿಂಚಣಿಯಿಂದ ವಂಚಿತರಾಗುವುದಿಲ್ಲ, ಅಭಿಯಾನದಿಂದ ಹಿರಿಯ ನಾಗರೀಕರಿಗೆ ಹೆಚ್ಚಿನ ಅನುಕೂಲವಾಗಿದೆ.ಅಭಿಯಾನದ ಮೂಲಕ ಗೊಂದಲ, ಸಮಸ್ಯೆಗಳ ಕುರಿತು ಸೂಕ್ತ ಮಾಹಿತಿ ದೊರೆಯುತ್ತಿದೆ  ಎಂದು ಫಲಾನುಭವಿಗಳು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ
2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?
June 13, 2026
9:19 PM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು
June 13, 2026
8:54 PM
by: ದ ರೂರಲ್ ಮಿರರ್.ಕಾಂ
ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?
June 13, 2026
1:49 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror