ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ | ಮಂಗಳೂರಿನಲ್ಲಿ ಆಯೋಜನೆ

November 8, 2024
7:02 AM

ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯಡಿ ಪಿಂಚಣಿದಾರರಿಗೆ ಆಧಾರ್ ಆಧಾರಿತ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೇವೆ ಇದ್ದಾಗಿದ್ದು, ಅಭಿಯಾನದಲ್ಲಿ ಹಲವಾರು ನಿವೃತ್ತಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಂಡರು.

Advertisement
Advertisement
Advertisement
Advertisement

ಅಭಿಯಾನ ಈ ತಿಂಗಳ 15ರ ವರೆಗೂ ನಡೆಯಲಿದ್ದು, ಅಭಿಯಾನದ ಮೂಲಕ ಹಲವಾರು ಕಡೆ ಶಿಬಿರಗಳನ್ನು ಆಯೋಜಿಸಲಾಗಿದೆ, ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರಕ್ಕೆ ನೋಂದಾಯಿಸುವುದರ ಜೊತೆಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಹೇಗೆ ಪ್ರಮಾಣ ಪತ್ರ ಪಡೆಯಬಹುದು ಎಂಬ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತಿದೆ.

Advertisement

ಡಿಜಿಟಲ್ ಜೀವನ ಪ್ರಮಾಣ ಪತ್ರ  ಪಡೆಯುವುದರಿಂದ ಯಾರು ಪಿಂಚಣಿಯಿಂದ ವಂಚಿತರಾಗುವುದಿಲ್ಲ, ಅಭಿಯಾನದಿಂದ ಹಿರಿಯ ನಾಗರೀಕರಿಗೆ ಹೆಚ್ಚಿನ ಅನುಕೂಲವಾಗಿದೆ.ಅಭಿಯಾನದ ಮೂಲಕ ಗೊಂದಲ, ಸಮಸ್ಯೆಗಳ ಕುರಿತು ಸೂಕ್ತ ಮಾಹಿತಿ ದೊರೆಯುತ್ತಿದೆ  ಎಂದು ಫಲಾನುಭವಿಗಳು ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭೂ ಅಭಿವೃದ್ಧಿ ಕೃಷಿ ಸಾಲ ಎಂದರೇನು..? ರೈತರು ಇದನ್ನು ಪಡೆಯುವುದು ಹೇಗೆ..?
February 16, 2025
11:20 PM
by: ರಮೇಶ್‌ ದೇಲಂಪಾಡಿ
ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |
February 16, 2025
4:50 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಪೀಡಿತರ ಸಂಖ್ಯೆಯಲ್ಲಿ ಏರಿಕೆ |
February 16, 2025
4:46 PM
by: The Rural Mirror ಸುದ್ದಿಜಾಲ
ಮಂಡ್ಯ ಜಿಲ್ಲೆ| 14 ದಿನದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಬೇಕು | ಜಿಲ್ಲಾಧಿಕಾರಿ ಸೂಚನೆ
February 16, 2025
4:41 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror