ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯಡಿ ಪಿಂಚಣಿದಾರರಿಗೆ ಆಧಾರ್ ಆಧಾರಿತ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೇವೆ ಇದ್ದಾಗಿದ್ದು, ಅಭಿಯಾನದಲ್ಲಿ ಹಲವಾರು ನಿವೃತ್ತಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಂಡರು.
ಅಭಿಯಾನ ಈ ತಿಂಗಳ 15ರ ವರೆಗೂ ನಡೆಯಲಿದ್ದು, ಅಭಿಯಾನದ ಮೂಲಕ ಹಲವಾರು ಕಡೆ ಶಿಬಿರಗಳನ್ನು ಆಯೋಜಿಸಲಾಗಿದೆ, ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರಕ್ಕೆ ನೋಂದಾಯಿಸುವುದರ ಜೊತೆಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಹೇಗೆ ಪ್ರಮಾಣ ಪತ್ರ ಪಡೆಯಬಹುದು ಎಂಬ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತಿದೆ.
ಡಿಜಿಟಲ್ ಜೀವನ ಪ್ರಮಾಣ ಪತ್ರ ಪಡೆಯುವುದರಿಂದ ಯಾರು ಪಿಂಚಣಿಯಿಂದ ವಂಚಿತರಾಗುವುದಿಲ್ಲ, ಅಭಿಯಾನದಿಂದ ಹಿರಿಯ ನಾಗರೀಕರಿಗೆ ಹೆಚ್ಚಿನ ಅನುಕೂಲವಾಗಿದೆ.ಅಭಿಯಾನದ ಮೂಲಕ ಗೊಂದಲ, ಸಮಸ್ಯೆಗಳ ಕುರಿತು ಸೂಕ್ತ ಮಾಹಿತಿ ದೊರೆಯುತ್ತಿದೆ ಎಂದು ಫಲಾನುಭವಿಗಳು ಹೇಳುತ್ತಾರೆ.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490