ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯಡಿ ಪಿಂಚಣಿದಾರರಿಗೆ ಆಧಾರ್ ಆಧಾರಿತ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೇವೆ ಇದ್ದಾಗಿದ್ದು, ಅಭಿಯಾನದಲ್ಲಿ ಹಲವಾರು ನಿವೃತ್ತಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಂಡರು.
ಅಭಿಯಾನ ಈ ತಿಂಗಳ 15ರ ವರೆಗೂ ನಡೆಯಲಿದ್ದು, ಅಭಿಯಾನದ ಮೂಲಕ ಹಲವಾರು ಕಡೆ ಶಿಬಿರಗಳನ್ನು ಆಯೋಜಿಸಲಾಗಿದೆ, ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರಕ್ಕೆ ನೋಂದಾಯಿಸುವುದರ ಜೊತೆಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಹೇಗೆ ಪ್ರಮಾಣ ಪತ್ರ ಪಡೆಯಬಹುದು ಎಂಬ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತಿದೆ.
ಡಿಜಿಟಲ್ ಜೀವನ ಪ್ರಮಾಣ ಪತ್ರ ಪಡೆಯುವುದರಿಂದ ಯಾರು ಪಿಂಚಣಿಯಿಂದ ವಂಚಿತರಾಗುವುದಿಲ್ಲ, ಅಭಿಯಾನದಿಂದ ಹಿರಿಯ ನಾಗರೀಕರಿಗೆ ಹೆಚ್ಚಿನ ಅನುಕೂಲವಾಗಿದೆ.ಅಭಿಯಾನದ ಮೂಲಕ ಗೊಂದಲ, ಸಮಸ್ಯೆಗಳ ಕುರಿತು ಸೂಕ್ತ ಮಾಹಿತಿ ದೊರೆಯುತ್ತಿದೆ ಎಂದು ಫಲಾನುಭವಿಗಳು ಹೇಳುತ್ತಾರೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…