ಮಂಗಳೂರು| ಚಿಣ್ಣರ ಕೈಯಲ್ಲಿ ಡಿಜಿಟಲ್ ಸ್ಲೇಟ್: ಮನೆಮಾತಾದ ಇ-ಸ್ಲೇಟ್ ಅಭಿಯಾನ

March 30, 2022
9:19 PM

ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾಗಿರುವ ಸೈಬರ್ ಕ್ರೈಂ ತಜ್ಞ ಡಾ.ಅನಂತ ಪ್ರಭು ಅವರು ನಾಲ್ಕು ತಿಂಗಳುಗಳ ಹಿಂದೆ ಪ್ರಾರಂಭಿಸಿರುವ ಇ- ಸ್ಲೇಟ್‌ ಅಭಿಯಾನದಿಂದ ಪ್ರೇರಿತರಾದ ದಾನಿಗಳು, ತಮ್ಮ ಊರಿನ ಅಂಗನವಾಡಿ ಚಿಣ್ಣರಿಗೆ ಇ-ಸ್ಲೇಟ್ ವಿತರಿಸಿ, ಸಂಭ್ರಮಿಸುತ್ತಿದ್ದಾರೆ. ಈ ಸಂಖ್ಯೆ ಈಗ 5,000 ದಾಟಿದೆ.

Advertisement
Advertisement
Advertisement

ಒಮ್ಮೆ ಆಟಿಕೆ ಖರೀದಿಗೆ ಹೋದಾಗ ಇ-ಸ್ಲೇಟ್ ಕಣ್ಣಿಗೆ ಬಿತ್ತು. ಇದನ್ನು ಖರೀದಿಸಿ ಅಂಗನವಾಡಿ ಮಕ್ಕಳಿಗೆ ವಿತರಿಸಿದೆ. ಇದರಿಂದ ಪ್ರೇರಿತರಾದ ಅನೇಕ ಸ್ನೇಹಿತರು, ಅಭಿಯಾನಕ್ಕೆ ಕೈಜೋಡಿಸಿದರು’ ಎಂದು ಅನಂತ ಪ್ರಭು ತಿಳಿಸಿದ್ದಾರೆ. ಅನಂತ ಪ್ರಭು ಅವರ ಇ-ಸ್ಲೇಟ್‌ ಅಭಿಯಾನವು ವೈರಲ್‌ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಜತೆಗೆ ಹಾವೇರಿ, ಗದಗ ಜಿಲ್ಲೆಗಳಲ್ಲೂ ಇದು ಆರಂಭವಾಗಿದೆ.

Advertisement

ಟ್ಯಾಬ್ಲೆಟ್ ಅಳತೆಯಲ್ಲಿರುವ ಇ-ಸ್ಲೇಟ್‌ನಲ್ಲಿ ಪೆನ್ ಮಾದರಿಯ ಬಳಪವಿದೆ. ಮಕ್ಕಳು ಎಲ್‌ಸಿಡಿ ಪರದೆಯಲ್ಲಿ ಬರೆದಿದ್ದನ್ನು ಡಿಲೀಟ್ ಬಟನ್ ಮೂಲಕ ಅಳಿಸಬಹುದು. ಅಗತ್ಯ ಇದ್ದಿದ್ದನ್ನು ಲಾಕ್ ಮಾಡಿಯೂ ಇಟ್ಟುಕೊಳ್ಳಬಹುದು.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಕ್ಷಿಣ ಭಾರತದಲ್ಲಿ ಬೆಂಗಳೂರು ಏರ್‌ಪೋರ್ಟ್‌ಗೆ ಒಲಿದ ಏವಿಯೇಷನ್‌ ಹಬ್‌ ಆಗುವ ಭಾಗ್ಯ | ಏನಿದು ಏವಿಯೇಷನ್‌ ಹಬ್‌? | ಏರ್ ಇಂಡಿಯಾ ಘೋಷಣೆ
April 17, 2024
2:31 PM
by: The Rural Mirror ಸುದ್ದಿಜಾಲ
ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು
April 16, 2024
12:54 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಸ್ಟಾರ್‌ ಪ್ರಚಾರಕರ ದಂಡು | ಮೋದಿ ಬೆನ್ನಲ್ಲೇ ಕರ್ನಾಟಕಕ್ಕೆ ರಾಹುಲ್ ಗಾಂಧಿ | ಯಾವೆಲ್ಲಾ ಕ್ಷೇತ್ರದಲ್ಲಿ ರಾಹುಲ್ ಮತಬೇಟೆ..?
April 11, 2024
11:10 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ | ಬಿಸಿಲಿನಿಂದ ಕಂಗೆಟ್ಟ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂತಸ
April 11, 2024
8:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror