ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾಗಿರುವ ಸೈಬರ್ ಕ್ರೈಂ ತಜ್ಞ ಡಾ.ಅನಂತ ಪ್ರಭು ಅವರು ನಾಲ್ಕು ತಿಂಗಳುಗಳ ಹಿಂದೆ ಪ್ರಾರಂಭಿಸಿರುವ ಇ- ಸ್ಲೇಟ್ ಅಭಿಯಾನದಿಂದ ಪ್ರೇರಿತರಾದ ದಾನಿಗಳು, ತಮ್ಮ ಊರಿನ ಅಂಗನವಾಡಿ ಚಿಣ್ಣರಿಗೆ ಇ-ಸ್ಲೇಟ್ ವಿತರಿಸಿ, ಸಂಭ್ರಮಿಸುತ್ತಿದ್ದಾರೆ. ಈ ಸಂಖ್ಯೆ ಈಗ 5,000 ದಾಟಿದೆ.
ಒಮ್ಮೆ ಆಟಿಕೆ ಖರೀದಿಗೆ ಹೋದಾಗ ಇ-ಸ್ಲೇಟ್ ಕಣ್ಣಿಗೆ ಬಿತ್ತು. ಇದನ್ನು ಖರೀದಿಸಿ ಅಂಗನವಾಡಿ ಮಕ್ಕಳಿಗೆ ವಿತರಿಸಿದೆ. ಇದರಿಂದ ಪ್ರೇರಿತರಾದ ಅನೇಕ ಸ್ನೇಹಿತರು, ಅಭಿಯಾನಕ್ಕೆ ಕೈಜೋಡಿಸಿದರು’ ಎಂದು ಅನಂತ ಪ್ರಭು ತಿಳಿಸಿದ್ದಾರೆ. ಅನಂತ ಪ್ರಭು ಅವರ ಇ-ಸ್ಲೇಟ್ ಅಭಿಯಾನವು ವೈರಲ್ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಜತೆಗೆ ಹಾವೇರಿ, ಗದಗ ಜಿಲ್ಲೆಗಳಲ್ಲೂ ಇದು ಆರಂಭವಾಗಿದೆ.
ಟ್ಯಾಬ್ಲೆಟ್ ಅಳತೆಯಲ್ಲಿರುವ ಇ-ಸ್ಲೇಟ್ನಲ್ಲಿ ಪೆನ್ ಮಾದರಿಯ ಬಳಪವಿದೆ. ಮಕ್ಕಳು ಎಲ್ಸಿಡಿ ಪರದೆಯಲ್ಲಿ ಬರೆದಿದ್ದನ್ನು ಡಿಲೀಟ್ ಬಟನ್ ಮೂಲಕ ಅಳಿಸಬಹುದು. ಅಗತ್ಯ ಇದ್ದಿದ್ದನ್ನು ಲಾಕ್ ಮಾಡಿಯೂ ಇಟ್ಟುಕೊಳ್ಳಬಹುದು.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…