Advertisement
ರಾಜ್ಯ

ಮಂಗಳೂರು| ಚಿಣ್ಣರ ಕೈಯಲ್ಲಿ ಡಿಜಿಟಲ್ ಸ್ಲೇಟ್: ಮನೆಮಾತಾದ ಇ-ಸ್ಲೇಟ್ ಅಭಿಯಾನ

Share

ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾಗಿರುವ ಸೈಬರ್ ಕ್ರೈಂ ತಜ್ಞ ಡಾ.ಅನಂತ ಪ್ರಭು ಅವರು ನಾಲ್ಕು ತಿಂಗಳುಗಳ ಹಿಂದೆ ಪ್ರಾರಂಭಿಸಿರುವ ಇ- ಸ್ಲೇಟ್‌ ಅಭಿಯಾನದಿಂದ ಪ್ರೇರಿತರಾದ ದಾನಿಗಳು, ತಮ್ಮ ಊರಿನ ಅಂಗನವಾಡಿ ಚಿಣ್ಣರಿಗೆ ಇ-ಸ್ಲೇಟ್ ವಿತರಿಸಿ, ಸಂಭ್ರಮಿಸುತ್ತಿದ್ದಾರೆ. ಈ ಸಂಖ್ಯೆ ಈಗ 5,000 ದಾಟಿದೆ.

ಒಮ್ಮೆ ಆಟಿಕೆ ಖರೀದಿಗೆ ಹೋದಾಗ ಇ-ಸ್ಲೇಟ್ ಕಣ್ಣಿಗೆ ಬಿತ್ತು. ಇದನ್ನು ಖರೀದಿಸಿ ಅಂಗನವಾಡಿ ಮಕ್ಕಳಿಗೆ ವಿತರಿಸಿದೆ. ಇದರಿಂದ ಪ್ರೇರಿತರಾದ ಅನೇಕ ಸ್ನೇಹಿತರು, ಅಭಿಯಾನಕ್ಕೆ ಕೈಜೋಡಿಸಿದರು’ ಎಂದು ಅನಂತ ಪ್ರಭು ತಿಳಿಸಿದ್ದಾರೆ. ಅನಂತ ಪ್ರಭು ಅವರ ಇ-ಸ್ಲೇಟ್‌ ಅಭಿಯಾನವು ವೈರಲ್‌ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಜತೆಗೆ ಹಾವೇರಿ, ಗದಗ ಜಿಲ್ಲೆಗಳಲ್ಲೂ ಇದು ಆರಂಭವಾಗಿದೆ.

ಟ್ಯಾಬ್ಲೆಟ್ ಅಳತೆಯಲ್ಲಿರುವ ಇ-ಸ್ಲೇಟ್‌ನಲ್ಲಿ ಪೆನ್ ಮಾದರಿಯ ಬಳಪವಿದೆ. ಮಕ್ಕಳು ಎಲ್‌ಸಿಡಿ ಪರದೆಯಲ್ಲಿ ಬರೆದಿದ್ದನ್ನು ಡಿಲೀಟ್ ಬಟನ್ ಮೂಲಕ ಅಳಿಸಬಹುದು. ಅಗತ್ಯ ಇದ್ದಿದ್ದನ್ನು ಲಾಕ್ ಮಾಡಿಯೂ ಇಟ್ಟುಕೊಳ್ಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

4 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

12 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

14 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

15 hours ago