Advertisement
ರಾಜ್ಯ

ಮಂಗಳೂರು| ಚಿಣ್ಣರ ಕೈಯಲ್ಲಿ ಡಿಜಿಟಲ್ ಸ್ಲೇಟ್: ಮನೆಮಾತಾದ ಇ-ಸ್ಲೇಟ್ ಅಭಿಯಾನ

Share

ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾಗಿರುವ ಸೈಬರ್ ಕ್ರೈಂ ತಜ್ಞ ಡಾ.ಅನಂತ ಪ್ರಭು ಅವರು ನಾಲ್ಕು ತಿಂಗಳುಗಳ ಹಿಂದೆ ಪ್ರಾರಂಭಿಸಿರುವ ಇ- ಸ್ಲೇಟ್‌ ಅಭಿಯಾನದಿಂದ ಪ್ರೇರಿತರಾದ ದಾನಿಗಳು, ತಮ್ಮ ಊರಿನ ಅಂಗನವಾಡಿ ಚಿಣ್ಣರಿಗೆ ಇ-ಸ್ಲೇಟ್ ವಿತರಿಸಿ, ಸಂಭ್ರಮಿಸುತ್ತಿದ್ದಾರೆ. ಈ ಸಂಖ್ಯೆ ಈಗ 5,000 ದಾಟಿದೆ.

ಒಮ್ಮೆ ಆಟಿಕೆ ಖರೀದಿಗೆ ಹೋದಾಗ ಇ-ಸ್ಲೇಟ್ ಕಣ್ಣಿಗೆ ಬಿತ್ತು. ಇದನ್ನು ಖರೀದಿಸಿ ಅಂಗನವಾಡಿ ಮಕ್ಕಳಿಗೆ ವಿತರಿಸಿದೆ. ಇದರಿಂದ ಪ್ರೇರಿತರಾದ ಅನೇಕ ಸ್ನೇಹಿತರು, ಅಭಿಯಾನಕ್ಕೆ ಕೈಜೋಡಿಸಿದರು’ ಎಂದು ಅನಂತ ಪ್ರಭು ತಿಳಿಸಿದ್ದಾರೆ. ಅನಂತ ಪ್ರಭು ಅವರ ಇ-ಸ್ಲೇಟ್‌ ಅಭಿಯಾನವು ವೈರಲ್‌ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಜತೆಗೆ ಹಾವೇರಿ, ಗದಗ ಜಿಲ್ಲೆಗಳಲ್ಲೂ ಇದು ಆರಂಭವಾಗಿದೆ.

Advertisement

ಟ್ಯಾಬ್ಲೆಟ್ ಅಳತೆಯಲ್ಲಿರುವ ಇ-ಸ್ಲೇಟ್‌ನಲ್ಲಿ ಪೆನ್ ಮಾದರಿಯ ಬಳಪವಿದೆ. ಮಕ್ಕಳು ಎಲ್‌ಸಿಡಿ ಪರದೆಯಲ್ಲಿ ಬರೆದಿದ್ದನ್ನು ಡಿಲೀಟ್ ಬಟನ್ ಮೂಲಕ ಅಳಿಸಬಹುದು. ಅಗತ್ಯ ಇದ್ದಿದ್ದನ್ನು ಲಾಕ್ ಮಾಡಿಯೂ ಇಟ್ಟುಕೊಳ್ಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

3 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

9 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

10 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

20 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

1 day ago