ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾಗಿರುವ ಸೈಬರ್ ಕ್ರೈಂ ತಜ್ಞ ಡಾ.ಅನಂತ ಪ್ರಭು ಅವರು ನಾಲ್ಕು ತಿಂಗಳುಗಳ ಹಿಂದೆ ಪ್ರಾರಂಭಿಸಿರುವ ಇ- ಸ್ಲೇಟ್ ಅಭಿಯಾನದಿಂದ ಪ್ರೇರಿತರಾದ ದಾನಿಗಳು, ತಮ್ಮ ಊರಿನ ಅಂಗನವಾಡಿ ಚಿಣ್ಣರಿಗೆ ಇ-ಸ್ಲೇಟ್ ವಿತರಿಸಿ, ಸಂಭ್ರಮಿಸುತ್ತಿದ್ದಾರೆ. ಈ ಸಂಖ್ಯೆ ಈಗ 5,000 ದಾಟಿದೆ.
ಒಮ್ಮೆ ಆಟಿಕೆ ಖರೀದಿಗೆ ಹೋದಾಗ ಇ-ಸ್ಲೇಟ್ ಕಣ್ಣಿಗೆ ಬಿತ್ತು. ಇದನ್ನು ಖರೀದಿಸಿ ಅಂಗನವಾಡಿ ಮಕ್ಕಳಿಗೆ ವಿತರಿಸಿದೆ. ಇದರಿಂದ ಪ್ರೇರಿತರಾದ ಅನೇಕ ಸ್ನೇಹಿತರು, ಅಭಿಯಾನಕ್ಕೆ ಕೈಜೋಡಿಸಿದರು’ ಎಂದು ಅನಂತ ಪ್ರಭು ತಿಳಿಸಿದ್ದಾರೆ. ಅನಂತ ಪ್ರಭು ಅವರ ಇ-ಸ್ಲೇಟ್ ಅಭಿಯಾನವು ವೈರಲ್ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಜತೆಗೆ ಹಾವೇರಿ, ಗದಗ ಜಿಲ್ಲೆಗಳಲ್ಲೂ ಇದು ಆರಂಭವಾಗಿದೆ.
ಟ್ಯಾಬ್ಲೆಟ್ ಅಳತೆಯಲ್ಲಿರುವ ಇ-ಸ್ಲೇಟ್ನಲ್ಲಿ ಪೆನ್ ಮಾದರಿಯ ಬಳಪವಿದೆ. ಮಕ್ಕಳು ಎಲ್ಸಿಡಿ ಪರದೆಯಲ್ಲಿ ಬರೆದಿದ್ದನ್ನು ಡಿಲೀಟ್ ಬಟನ್ ಮೂಲಕ ಅಳಿಸಬಹುದು. ಅಗತ್ಯ ಇದ್ದಿದ್ದನ್ನು ಲಾಕ್ ಮಾಡಿಯೂ ಇಟ್ಟುಕೊಳ್ಳಬಹುದು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…