Advertisement
MIRROR FOCUS

ಈಜು ಸ್ಪರ್ಧೆಯಲ್ಲಿ ಕೋಲಾರದ ಡಿಂಪಲ್ ಸೋನಾಕ್ಷಿ ಸಾಧನೆ | ಮೂರು ಬಾರಿ ಚಿನ್ನದ ಪದಕ ಗೆದ್ದಿರುವ 15 ವರ್ಷದ ಬಾಲಕಿ

Share

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕುಪ್ಪಹಳ್ಳಿ ಗ್ರಾಮದ 15 ವರ್ಷದ ಬಾಲಕಿ, ಈಜು ಸ್ಪರ್ಧಿ ಡಿಂಪಲ್ ಸೋನಾಕ್ಷಿ ಎಂ.ಗೌಡ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. 10ನೇ ತರಗತಿಯ ಡಿಂಪಲ್ ಸೋನಾಕ್ಷಿ ಬೆಂಗಳೂರಿನಲ್ಲಿ ವ್ಯಾಸಾಂಗ ಮಾಡುತ್ತಿದ್ದು, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಈಜು ಸ್ಪರ್ಧೆಯಲ್ಲಿ ಸ್ಪರ್ಧಿಸಿ ಮೂರು ಬಾರಿ ಚಿನ್ನದ ಪದಕ ಗೆದ್ದಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಹಾಂಗ್ ಕಾಂಗ್ ನಲ್ಲಿ  ಹತ್ತನೇ ಸ್ಥಾನ ಪಡೆದಿದ್ದಾರೆ.

ತನ್ನ ಸಾಧನೆಯ ಬಗ್ಗೆ ಮಾತನಾಡಿದ  ಡಿಂಪಲ್ ಸೋನಾಕ್ಷಿ ಎಂ ಗೌಡ, ಬೆಂಗಳೂರಿನ ಡಾಲ್ಫಿನ್ ಅಕಾಡೆಮಿಯಲ್ಲಿ ನಿತ್ಯ ಮೂರ್ನಾಲ್ಕು ಗಂಟೆಗಳ ಕಾಲ ಈಜು ಮತ್ತು ವ್ಯಾಯಾಮ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಏಷಿಯನ್ ಮತ್ತು ಒಲಂಪಿಕ್ ಕ್ರೀಡೆಗಳಲ್ಲಿ ಭಾಗವಹಿಸಿ ಚಿನ್ನದ ಪದಕ ತರುವ ಗುರಿ ಹೊಂದಿರುವುದಾಗಿ ಹೇಳುತ್ತಾರೆ.

Advertisement

ಮಕ್ಕಳನ್ನು ಯಾವುದಾದರೂ ಒಂದು ಕ್ರೀಡೆಯಲ್ಲಿ ಬೆಳೆಸಬೇಕು ಎಂಬ ಆಸೆ ಇತ್ತು. ಈಜಿನಲ್ಲಿ ಮತ್ತಷ್ಟು ಸಾಧನೆ ಮಾಡುವ ವಿಶ್ವಾಸವಿದೆ ಎನ್ನುತ್ತಾರೆ ಡಿಂಪಲ್ ಸೋನಾಕ್ಷಿ ತಂದೆ ಮಂಜುನಾಥ್ ಗೌಡ.  ಪ್ರತಿನಿತ್ಯ ವ್ಯಾಯಾಮ ಹಾಗೂ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸುಸ್ಥಿರ ಆರೋಗ್ಯ ಸಾಧ್ಯ ಎನ್ನುತ್ತಾರೆ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಆಟಗಾರ ಶ್ರೀನಿವಾಸ್. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

12 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

15 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

21 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago