ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆಯನ್ನು ಕರ್ನಾಟಕವು ದೇಶದಲ್ಲೇ ಪ್ರಥಮ ಬಾರಿಗೆ ರಚನೆ ಮಾಡಿದ್ದು, ಇದರಿಂದ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳ ಸಾಧ್ಯವಾಗಿದೆ ಎಂಬ ನಿರೀಕ್ಷೆ ಇದೆ.
ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ ಕುರಿತ ಪ್ರಧಾನಿಯವರ ಕನಸನ್ನು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ನನಸು ಮಾಡಲಾಗಿದ್ದು, ಇದರಿಂದ ಕೃಷಿ ಉಪ ಉತ್ಪನ್ನಗಳ ತಯಾರಿಕೆಯೂ ಸಾಧ್ಯವಾಗುತ್ತಿದೆ ಎಂದು ರಾಜ್ಯದ ಕೃಷಿ ಇಲಾಖೆ ಸಚಿವರಾದ ಬಿ.ಸಿ.ಪಾಟೀಲ್ ಅವರು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel