ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆಯನ್ನು ಕರ್ನಾಟಕವು ದೇಶದಲ್ಲೇ ಪ್ರಥಮ ಬಾರಿಗೆ ರಚನೆ ಮಾಡಿದ್ದು, ಇದರಿಂದ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳ ಸಾಧ್ಯವಾಗಿದೆ ಎಂಬ ನಿರೀಕ್ಷೆ ಇದೆ.
ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ ಕುರಿತ ಪ್ರಧಾನಿಯವರ ಕನಸನ್ನು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ನನಸು ಮಾಡಲಾಗಿದ್ದು, ಇದರಿಂದ ಕೃಷಿ ಉಪ ಉತ್ಪನ್ನಗಳ ತಯಾರಿಕೆಯೂ ಸಾಧ್ಯವಾಗುತ್ತಿದೆ ಎಂದು ರಾಜ್ಯದ ಕೃಷಿ ಇಲಾಖೆ ಸಚಿವರಾದ ಬಿ.ಸಿ.ಪಾಟೀಲ್ ಅವರು ತಿಳಿಸಿದರು.
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.