ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆಯನ್ನು ಕರ್ನಾಟಕವು ದೇಶದಲ್ಲೇ ಪ್ರಥಮ ಬಾರಿಗೆ ರಚನೆ ಮಾಡಿದ್ದು, ಇದರಿಂದ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳ ಸಾಧ್ಯವಾಗಿದೆ ಎಂಬ ನಿರೀಕ್ಷೆ ಇದೆ.
ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ ಕುರಿತ ಪ್ರಧಾನಿಯವರ ಕನಸನ್ನು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ನನಸು ಮಾಡಲಾಗಿದ್ದು, ಇದರಿಂದ ಕೃಷಿ ಉಪ ಉತ್ಪನ್ನಗಳ ತಯಾರಿಕೆಯೂ ಸಾಧ್ಯವಾಗುತ್ತಿದೆ ಎಂದು ರಾಜ್ಯದ ಕೃಷಿ ಇಲಾಖೆ ಸಚಿವರಾದ ಬಿ.ಸಿ.ಪಾಟೀಲ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮನಿರ್ಭರ್ ಯೋಜನೆಯಡಿ ಆಹಾರ ಸಂಸ್ಕರಣಾ ಘಟಕಗಳನ್ನು ರಚಿಸಲು ಸೆಕೆಂಡರಿ ಡೈರೆಕ್ಟರೇಟ್ ನೆರವಾಗಲಿದೆ. ಇದರಡಿ ಘಟಕಕ್ಕೆ ಪಡೆದ ಸಾಲಕ್ಕೆ ಶೇ 35ರಷ್ಟು ಸಬ್ಸಿಡಿ ಸಿಗಲಿದೆ ಎಂದು ತಿಳಿಸಿದರು. ಅಲ್ಲದೆ ರಾಜ್ಯ ಸರಕಾರವು ಶೇ 15 ಸಬ್ಸಿಡಿ ನೀಡಲಿದ್ದು, ಒಟ್ಟು 50 ಶೇಕಡಾ ಸಬ್ಸಿಡಿ ಸಿಗಲಿದೆ ಎಂದು ನುಡಿದರು.ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…