Advertisement
ಸುದ್ದಿಗಳು

ಮಾಲ್ಡೀವ್ಸ್‌ಗೆ ಗುನ್ನ ಕೊಟ್ಟ ಕೇಂದ್ರ ಬಜೆಟ್‌ | ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡುವುದಾಗಿ ಘೋಷಣೆ

Share

ಸುಮ್ಮನಿರಲಾರದೆ ಮೈಮೇಲೆ ಇರುವೆ ಬಿಟ್ಟುಕೊಂಡ್ರಂತೆ.. ಈ ಪರಿಸ್ಥಿತಿ ಬಂದಿದ್ದು ಮಾಲ್ಡಿವ್ಸ್‌ಗೆ(Maldives). ಪ್ರಧಾನಿ ನರೇಂದ್ರ ಮೋದಿ( PM Narendra Modi)ಹೋಗಿ ಬಂದಿದ್ದೇ ಈ ಮಾಲ್ಡೀವ್ಸ್‌ಗೆ ದೊಡ್ಡ ಹೊಡೆತ ನೀಡಿದೆ. ಪ್ರವಾಸೋದ್ಯಮವನ್ನೇ(Tourism) ನಂಬಿ ಬದುಕುತ್ತಿರುವ ಈ ಪುಟ್ಟ ದೇಶ ಈಗ ಪರದಾಡುವಂತಾಗಿದೆ. ಚೀನಾದತ್ತ ವಾಲುತ್ತಿರುವ ಮಾಲ್ಡೀವ್ಸ್‌ಗೆ  ತಿರುಗೇಟು ಎಂಬಂತೆ ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಲಕ್ಷದ್ವೀಪವನ್ನು (Lakshadweep) ಅಭಿವೃದ್ಧಿ ಮಾಡುವುದಾಗಿ ಘೋಷಣೆ ಮಾಡಿದೆ.

Advertisement
Advertisement

ದೇಶೀಯ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷದ್ವೀಪ ಸೇರಿದಂತೆ ಹಲವು ದ್ವೀಪಗಳಲ್ಲಿ ಬಂದರು ಸಂಪರ್ಕ, ಮೂಲಸೌಕರ್ಯ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ (Niramala Sitharaman) ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ಇಂದು ನೂತನ ಲೋಕಸಭೆಯಲ್ಲಿ (Loksabha) ಬಜೆಟ್ ಮಂಡಿಸಿದ ಅವರು, ವಿಕಸಿತ್ ಭಾರತ್‌ನ ದೃಷ್ಟಿಯನ್ನು ಸಾಕಾರಗೊಳಿಸಲು ರಾಜ್ಯದಲ್ಲಿ ಅನೇಕ ಬೆಳವಣಿಗೆ ಮತ್ತು ಅಭಿವೃದ್ಧಿ-ಶಕ್ತಗೊಳಿಸುವ ಸುಧಾರಣೆಗಳ ಅಗತ್ಯವಿದೆ ಎಂದು ಹೇಳಿದರು.

Advertisement

 

ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ (Union Budget 2024) ನಮ್ಮ ಸರ್ಕಾರವು ವಿಕಸಿತ್ ಭಾರತ್‌ನ ನಮ್ಮ ಅನ್ವೇಷಣೆಗಾಗಿ ವಿವರವಾದ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ. ನಮ್ಮ ಸರ್ಕಾರವು ವಿವಿಧ ಇಲಾಖೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಯೋಜಿಸಿದೆ ಎಂದರು.

Advertisement
  • ಅಂತರ್ಜಾಲ ಮಾಹಿತಿ
As a response to Maldives leaning towards China, the central government has announced development of Lakshadweep in its budget. In her budget speech, Finance Minister Niramala Sitharaman said that port connectivity and infrastructure projects will be started in many islands including Lakshadweep to boost domestic tourism.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

16 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

16 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

16 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

17 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

19 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

21 hours ago